15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು…

15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು…

15 ವರ್ಷಗಳಿಂದ ಕಗ್ಗತ್ತಲಲ್ಲಿ ಮುಳುಗಿದ ಬಡಾವಣೆ…ಸಂಪರ್ಕಕ್ಕಾಗಿ ಅಲೆದಾಡುತ್ತಿರುವ ನಿವಾಸಿಗಳು…

ನಂಜನಗೂಡು,ಆಗಸ್ಟ್20,Tv10 ಕನ್ನಡ
ಪ್ರತಿಯೊಬ್ಬರಿಗೂ ಮೂಲಭೂತ ಸೌಕರ್ಯ ಒದಗಿಸಬೇಕಾದ ಕರ್ತವ್ಯ ಸರ್ಕಾರದ್ದು.ಆದ್ರೆ ಕಳೆದ 15 ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನೇ ಕಾಣದ ಬಡಾವಣೆಯೊಂದು ಕಗ್ಗಲತ್ತಲಿನಲ್ಲೇ ಮುಳುಗಿದೆ.ವಿದ್ಯುತ್ ಸಂಪರ್ಕಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿದ ನಿವಾಸಿಗಳು ಬೇಸತ್ತಿದ್ದಾರೆ.ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದ(ದೇವರಾಯ ಶೆಟ್ಟಿಪುರ) ಹೊಸ ಬಡಾವಣೆ ನಿವಾಸಿಗಳು ವಿದ್ಯುತ್ ಗಾಗಿ ಪರಿಪಾಟಲು ಅನುಭವಿಸುತ್ತಿದ್ದಾರೆ.
ಬೆಳಕೇ ಇಲ್ಲದ ಬಡಾವಣೆಯಲ್ಲಿ ಬಡಮಕ್ಕಳ ವಿದ್ಯಾಭ್ಯಾಸ ಮೊಟಕಾಗಿದೆ.ಬಂಡೀಪುರ ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿರುವ ಹಂಚೀಪುರ ಗ್ರಾಮದಲ್ಲಿ ಇಂತಹ ಪರಿಸ್ಥಿತಿ ಉದ್ಭವವಾಗಿದೆ. ಬಡಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದೆ.ಈ ಬಡಾವಣೆಯ ನಿವಾಸಿಗಳು
ಬೀದಿದೀಪ ಒಳಚರಂಡಿ ಮತ್ತು ರಸ್ತೆ ಅಭಿವೃದ್ಧಿಗಾಗಿ ಸಾಕಷ್ಟು ಜನಪ್ರತಿನಿಧಿಗಳ ಮೊರೆ ಹೋಗಿದ್ದಾರೆ. 1ತಿಂಗಳ ಹಿಂದೆ ನಂಜನಗೂಡಿನ ತಹಸೀಲ್ದಾರ್ ಶಿವಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವಿದ್ಯುತ್ ವ್ಯವಸ್ಥೆಗೆ ಕ್ರಮ ಕೈಗೊಂಡಿದ್ದರು. ಆದರೆ ಇದುವರೆಗೆ ವಿದ್ಯುತ್ ಸಂಪರ್ಕ ಬಂದಿಲ್ಲ.
ಸ್ಥಳೀಯ ಶಾಸಕರಾಗಿರಲಿ ಮಾಜಿ ಮಂತ್ರಿಯಾಗಿರಲಿ ಬಡಾವಣೆಯ ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿಲ್ಲ.ಜಿಲ್ಲಾಧಿಕಾರಿಗಳಿಗೂ ಕೂಡ ಸಾಕಷ್ಟು ಮನವಿ ಮಾಡಲಾಗಿದ್ದರೂ ಯಾವುದೇ ಅಧಿಕಾರಿಗಳು ಈ ನೊಂದ ಜನರ ಕಷ್ಟಕ್ಕೆ ಸ್ಪಂದಿಸಿಲ್ಲ.ಕೂಡಲೇ ಬಡಾವಣೆಯ ಸಮಸ್ಯೆ ಸಂಭಂಧಪಟ್ಟ ಅಧಿಕಾರಿಗಳು ಬಗೆಹರಿಸಬೇಕಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *