ಎನ್.ಆರ್.ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಜನರೇಟರ್ ಕಳ್ಳರ ಬಂಧನ…

ಎನ್.ಆರ್.ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಜನರೇಟರ್ ಕಳ್ಳರ ಬಂಧನ…

ಎನ್.ಆರ್.ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಜನರೇಟರ್ ಕಳ್ಳರ ಬಂಧನ…

ಮೈಸೂರು,ಆಗಸ್ಟ್20,Tv10 ಕನ್ನಡ
ಬ್ಯಾಂಕ್ ಗಳಿಗೆ ಅಳವಡಿಸಲಾಗಿದ್ದ ಜನರೇಟರ್ ಗಳನ್ನ ಕಳುವು ಮಾಡುತ್ತಿದ್ದ ಮೂವರು ಖದೀಮರು ಮೈಸೂರಿನ ಎನ್.ಆರ್.ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 3.66 ಲಕ್ಷ ಮೌಲ್ಯದ ಮೂರು ಜನರೇಟರ್ ಗಳನ್ನ ವಶಪಡಿಸಿಕೊಂಡಿದ್ದಾರೆ.ಎನ್.ಆರ್.ಠಾಣೆ,ಮೇಟಗಳ್ಳಿ ಪೊಲೀಸ್ ಠಾಣೆ ಹಾಗೂ ಮಳವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳುವು ಮಾಡಿದ್ದ ಪ್ರಕರಣ ಪತ್ತೆಯಾಗಿದೆ.ಕರ್ನಾಟಕ ಬ್ಯಾಂಕ್ ಗೆ ಸೇರಿದ ಜನರೇಟರ್ ಗಳನ್ನ ವಶಕ್ಕೆ ಪಡೆದಿದ್ದಾರೆ.ಡಿಸಿಪಿ ಗೀತಾ ಪ್ರಸನ್ನ ಹಾಗೂ ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಜೈಕೀರ್ತಿ,ಗಂಗಾಧರ್,ಎಎಸ್ಸೈ ರವಿ,ಸಿಬ್ಬಂದಿಗಳಾದ ಮಂಜುನಾಥ್,ಮಹೇಶ್,ಸುನಿಲ್ ಕುಮಾರ್,ಮಹೇಶ್,ದೊಡ್ಡೇಗೌಡ,ಈರೇಶ್,ಬಸವರಾಜು ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *