ಎನ್.ಆರ್.ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಜನರೇಟರ್ ಕಳ್ಳರ ಬಂಧನ…

ಎನ್.ಆರ್.ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಜನರೇಟರ್ ಕಳ್ಳರ ಬಂಧನ…

ಎನ್.ಆರ್.ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಜನರೇಟರ್ ಕಳ್ಳರ ಬಂಧನ…

ಮೈಸೂರು,ಆಗಸ್ಟ್20,Tv10 ಕನ್ನಡ
ಬ್ಯಾಂಕ್ ಗಳಿಗೆ ಅಳವಡಿಸಲಾಗಿದ್ದ ಜನರೇಟರ್ ಗಳನ್ನ ಕಳುವು ಮಾಡುತ್ತಿದ್ದ ಮೂವರು ಖದೀಮರು ಮೈಸೂರಿನ ಎನ್.ಆರ್.ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 3.66 ಲಕ್ಷ ಮೌಲ್ಯದ ಮೂರು ಜನರೇಟರ್ ಗಳನ್ನ ವಶಪಡಿಸಿಕೊಂಡಿದ್ದಾರೆ.ಎನ್.ಆರ್.ಠಾಣೆ,ಮೇಟಗಳ್ಳಿ ಪೊಲೀಸ್ ಠಾಣೆ ಹಾಗೂ ಮಳವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳುವು ಮಾಡಿದ್ದ ಪ್ರಕರಣ ಪತ್ತೆಯಾಗಿದೆ.ಕರ್ನಾಟಕ ಬ್ಯಾಂಕ್ ಗೆ ಸೇರಿದ ಜನರೇಟರ್ ಗಳನ್ನ ವಶಕ್ಕೆ ಪಡೆದಿದ್ದಾರೆ.ಡಿಸಿಪಿ ಗೀತಾ ಪ್ರಸನ್ನ ಹಾಗೂ ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಜೈಕೀರ್ತಿ,ಗಂಗಾಧರ್,ಎಎಸ್ಸೈ ರವಿ,ಸಿಬ್ಬಂದಿಗಳಾದ ಮಂಜುನಾಥ್,ಮಹೇಶ್,ಸುನಿಲ್ ಕುಮಾರ್,ಮಹೇಶ್,ದೊಡ್ಡೇಗೌಡ,ಈರೇಶ್,ಬಸವರಾಜು ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *