ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೈಸೂರು,ಆಗಸ್ಟ್22,Tv10 ಕನ್ನಡ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಹಳ್ಳಿಹಕ್ಕಿ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಜೀವನದಲ್ಲಿ ಇದೆಲ್ಲಾ ಸಹಜ.ಆದರೆ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದು
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.ಈ ಘಟನೆಯನ್ನ
ಸಿಎಂ, ಯಡಿಯೂರಪ್ಪ ಎಲ್ಲರೂ ಖಂಡಿಸಿದ್ದಾರೆ.
ಇದನ್ನು ಹಾದಿರಂಪ ಬೀದಿ ರಂಪ‌ ಮಾಡಬೇಡಿ.
ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ.
ಇಷ್ಟಾದ ಮೇಲೂ ಮಡಿಕೇರಿ ಶಕ್ತಿ ಪ್ರದರ್ಶನ ಸರಿಯಲ್ಲ.
ನಾಳೆ ಅನಾಹುತ ಸಂಭವಿಸಬಹುದು.
ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು.
ಇಂದಿರಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು.
ಹಾಸನ ಸಮಾವೇಶದಲ್ಲಿ ಹಾವು ಬಿಡಲಾಗಿತ್ತು.
ಜಯಲಲಿತಾ ಸಿಎಂ ಆಗಿ ಇಳಿದಾಗ ಸದನದಲ್ಲಿ ಅವಮಾನ ಆಗಿತ್ತು.
ಸಿದ್ದರಾಮಯ್ಯ ಇದನ್ನು ಮನಸ್ಸಿಗೆ ಹಚ್ಚಿಕೊಂಡು ಪ್ರತಿಯಾಗಿ ಮಾಡುವುದು ಸರಿಯಲ್ಲ.ರಾಜೀವ್ ಗಾಂಧಿ ಇಂದಿರಾಗಾಂಧಿಯನ್ನು ಕೊಂದರು.
ಸಾರ್ವಜನಿಕ ಜೀವನದಲ್ಲಿ ಇದು ಸಹಜ.ಆದರೆ ಇದು ಖಂಡನೀಯ ಯಾರು ಒಪ್ಪಲ್ಲ.ಸಿದ್ದರಾಮಯ್ಯ ಅವರಿಗೆ ವಿನಂತಿ. ದಯಮಾಡಿ ಮಡಿಕೇರಿ ಮುತ್ತಿಗೆ ಕಾರ್ಯಕ್ರಮವನ್ನು ಕೈ ಬಿಡಿ.ಚುನಾವಣಾ ವರ್ಷವಿದೆ ಏನೇನೋ‌ ಅನಾಹುತವಾಗಬಹುದು.ಸದನದಲ್ಲಿ ಇದನ್ನು ಖಂಡಿಸಿ ಅಲ್ಲಿ ಕಾನ್ಫೆಡೆನ್ಸ್ ಮೂವ್ ಮಾಡಿ.ಬಿ ಎಸ್ ಯಡಿಯೂರಪ್ಪ ಎಸ್ ಎಂ ಕೃಷ್ಣ ಮಧ್ಯಸ್ಥಿಕೆ ವಹಿಸಿ ಸಿದ್ದು ಜೊತೆ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *