ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೈಸೂರು,ಆಗಸ್ಟ್22,Tv10 ಕನ್ನಡ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಹಳ್ಳಿಹಕ್ಕಿ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಜೀವನದಲ್ಲಿ ಇದೆಲ್ಲಾ ಸಹಜ.ಆದರೆ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದು
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.ಈ ಘಟನೆಯನ್ನ
ಸಿಎಂ, ಯಡಿಯೂರಪ್ಪ ಎಲ್ಲರೂ ಖಂಡಿಸಿದ್ದಾರೆ.
ಇದನ್ನು ಹಾದಿರಂಪ ಬೀದಿ ರಂಪ‌ ಮಾಡಬೇಡಿ.
ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ.
ಇಷ್ಟಾದ ಮೇಲೂ ಮಡಿಕೇರಿ ಶಕ್ತಿ ಪ್ರದರ್ಶನ ಸರಿಯಲ್ಲ.
ನಾಳೆ ಅನಾಹುತ ಸಂಭವಿಸಬಹುದು.
ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು.
ಇಂದಿರಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು.
ಹಾಸನ ಸಮಾವೇಶದಲ್ಲಿ ಹಾವು ಬಿಡಲಾಗಿತ್ತು.
ಜಯಲಲಿತಾ ಸಿಎಂ ಆಗಿ ಇಳಿದಾಗ ಸದನದಲ್ಲಿ ಅವಮಾನ ಆಗಿತ್ತು.
ಸಿದ್ದರಾಮಯ್ಯ ಇದನ್ನು ಮನಸ್ಸಿಗೆ ಹಚ್ಚಿಕೊಂಡು ಪ್ರತಿಯಾಗಿ ಮಾಡುವುದು ಸರಿಯಲ್ಲ.ರಾಜೀವ್ ಗಾಂಧಿ ಇಂದಿರಾಗಾಂಧಿಯನ್ನು ಕೊಂದರು.
ಸಾರ್ವಜನಿಕ ಜೀವನದಲ್ಲಿ ಇದು ಸಹಜ.ಆದರೆ ಇದು ಖಂಡನೀಯ ಯಾರು ಒಪ್ಪಲ್ಲ.ಸಿದ್ದರಾಮಯ್ಯ ಅವರಿಗೆ ವಿನಂತಿ. ದಯಮಾಡಿ ಮಡಿಕೇರಿ ಮುತ್ತಿಗೆ ಕಾರ್ಯಕ್ರಮವನ್ನು ಕೈ ಬಿಡಿ.ಚುನಾವಣಾ ವರ್ಷವಿದೆ ಏನೇನೋ‌ ಅನಾಹುತವಾಗಬಹುದು.ಸದನದಲ್ಲಿ ಇದನ್ನು ಖಂಡಿಸಿ ಅಲ್ಲಿ ಕಾನ್ಫೆಡೆನ್ಸ್ ಮೂವ್ ಮಾಡಿ.ಬಿ ಎಸ್ ಯಡಿಯೂರಪ್ಪ ಎಸ್ ಎಂ ಕೃಷ್ಣ ಮಧ್ಯಸ್ಥಿಕೆ ವಹಿಸಿ ಸಿದ್ದು ಜೊತೆ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *