ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೈಸೂರು,ಆಗಸ್ಟ್22,Tv10 ಕನ್ನಡ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಹಳ್ಳಿಹಕ್ಕಿ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಜೀವನದಲ್ಲಿ ಇದೆಲ್ಲಾ ಸಹಜ.ಆದರೆ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದು
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.ಈ ಘಟನೆಯನ್ನ
ಸಿಎಂ, ಯಡಿಯೂರಪ್ಪ ಎಲ್ಲರೂ ಖಂಡಿಸಿದ್ದಾರೆ.
ಇದನ್ನು ಹಾದಿರಂಪ ಬೀದಿ ರಂಪ‌ ಮಾಡಬೇಡಿ.
ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ.
ಇಷ್ಟಾದ ಮೇಲೂ ಮಡಿಕೇರಿ ಶಕ್ತಿ ಪ್ರದರ್ಶನ ಸರಿಯಲ್ಲ.
ನಾಳೆ ಅನಾಹುತ ಸಂಭವಿಸಬಹುದು.
ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು.
ಇಂದಿರಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು.
ಹಾಸನ ಸಮಾವೇಶದಲ್ಲಿ ಹಾವು ಬಿಡಲಾಗಿತ್ತು.
ಜಯಲಲಿತಾ ಸಿಎಂ ಆಗಿ ಇಳಿದಾಗ ಸದನದಲ್ಲಿ ಅವಮಾನ ಆಗಿತ್ತು.
ಸಿದ್ದರಾಮಯ್ಯ ಇದನ್ನು ಮನಸ್ಸಿಗೆ ಹಚ್ಚಿಕೊಂಡು ಪ್ರತಿಯಾಗಿ ಮಾಡುವುದು ಸರಿಯಲ್ಲ.ರಾಜೀವ್ ಗಾಂಧಿ ಇಂದಿರಾಗಾಂಧಿಯನ್ನು ಕೊಂದರು.
ಸಾರ್ವಜನಿಕ ಜೀವನದಲ್ಲಿ ಇದು ಸಹಜ.ಆದರೆ ಇದು ಖಂಡನೀಯ ಯಾರು ಒಪ್ಪಲ್ಲ.ಸಿದ್ದರಾಮಯ್ಯ ಅವರಿಗೆ ವಿನಂತಿ. ದಯಮಾಡಿ ಮಡಿಕೇರಿ ಮುತ್ತಿಗೆ ಕಾರ್ಯಕ್ರಮವನ್ನು ಕೈ ಬಿಡಿ.ಚುನಾವಣಾ ವರ್ಷವಿದೆ ಏನೇನೋ‌ ಅನಾಹುತವಾಗಬಹುದು.ಸದನದಲ್ಲಿ ಇದನ್ನು ಖಂಡಿಸಿ ಅಲ್ಲಿ ಕಾನ್ಫೆಡೆನ್ಸ್ ಮೂವ್ ಮಾಡಿ.ಬಿ ಎಸ್ ಯಡಿಯೂರಪ್ಪ ಎಸ್ ಎಂ ಕೃಷ್ಣ ಮಧ್ಯಸ್ಥಿಕೆ ವಹಿಸಿ ಸಿದ್ದು ಜೊತೆ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *