ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೈಸೂರು,ಆಗಸ್ಟ್22,Tv10 ಕನ್ನಡ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಹಳ್ಳಿಹಕ್ಕಿ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಜೀವನದಲ್ಲಿ ಇದೆಲ್ಲಾ ಸಹಜ.ಆದರೆ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದು
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.ಈ ಘಟನೆಯನ್ನ
ಸಿಎಂ, ಯಡಿಯೂರಪ್ಪ ಎಲ್ಲರೂ ಖಂಡಿಸಿದ್ದಾರೆ.
ಇದನ್ನು ಹಾದಿರಂಪ ಬೀದಿ ರಂಪ‌ ಮಾಡಬೇಡಿ.
ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ.
ಇಷ್ಟಾದ ಮೇಲೂ ಮಡಿಕೇರಿ ಶಕ್ತಿ ಪ್ರದರ್ಶನ ಸರಿಯಲ್ಲ.
ನಾಳೆ ಅನಾಹುತ ಸಂಭವಿಸಬಹುದು.
ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು.
ಇಂದಿರಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು.
ಹಾಸನ ಸಮಾವೇಶದಲ್ಲಿ ಹಾವು ಬಿಡಲಾಗಿತ್ತು.
ಜಯಲಲಿತಾ ಸಿಎಂ ಆಗಿ ಇಳಿದಾಗ ಸದನದಲ್ಲಿ ಅವಮಾನ ಆಗಿತ್ತು.
ಸಿದ್ದರಾಮಯ್ಯ ಇದನ್ನು ಮನಸ್ಸಿಗೆ ಹಚ್ಚಿಕೊಂಡು ಪ್ರತಿಯಾಗಿ ಮಾಡುವುದು ಸರಿಯಲ್ಲ.ರಾಜೀವ್ ಗಾಂಧಿ ಇಂದಿರಾಗಾಂಧಿಯನ್ನು ಕೊಂದರು.
ಸಾರ್ವಜನಿಕ ಜೀವನದಲ್ಲಿ ಇದು ಸಹಜ.ಆದರೆ ಇದು ಖಂಡನೀಯ ಯಾರು ಒಪ್ಪಲ್ಲ.ಸಿದ್ದರಾಮಯ್ಯ ಅವರಿಗೆ ವಿನಂತಿ. ದಯಮಾಡಿ ಮಡಿಕೇರಿ ಮುತ್ತಿಗೆ ಕಾರ್ಯಕ್ರಮವನ್ನು ಕೈ ಬಿಡಿ.ಚುನಾವಣಾ ವರ್ಷವಿದೆ ಏನೇನೋ‌ ಅನಾಹುತವಾಗಬಹುದು.ಸದನದಲ್ಲಿ ಇದನ್ನು ಖಂಡಿಸಿ ಅಲ್ಲಿ ಕಾನ್ಫೆಡೆನ್ಸ್ ಮೂವ್ ಮಾಡಿ.ಬಿ ಎಸ್ ಯಡಿಯೂರಪ್ಪ ಎಸ್ ಎಂ ಕೃಷ್ಣ ಮಧ್ಯಸ್ಥಿಕೆ ವಹಿಸಿ ಸಿದ್ದು ಜೊತೆ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *