ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೊಟ್ಟೆ ಎಸೆದ ಪ್ರಕರಣ ಹಾದಿ ರಂಪ ಬೀದಿ ರಂಪ ಮಾಡಬೇಡಿ…ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ಸಲಹೆ…

ಮೈಸೂರು,ಆಗಸ್ಟ್22,Tv10 ಕನ್ನಡ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಹಳ್ಳಿಹಕ್ಕಿ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಜೀವನದಲ್ಲಿ ಇದೆಲ್ಲಾ ಸಹಜ.ಆದರೆ ಮೊಟ್ಟೆ ಎಸೆದಿರುವುದು ಸರಿಯಲ್ಲ ಎಂದು
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದ್ದಾರೆ.ಈ ಘಟನೆಯನ್ನ
ಸಿಎಂ, ಯಡಿಯೂರಪ್ಪ ಎಲ್ಲರೂ ಖಂಡಿಸಿದ್ದಾರೆ.
ಇದನ್ನು ಹಾದಿರಂಪ ಬೀದಿ ರಂಪ‌ ಮಾಡಬೇಡಿ.
ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ.
ಇಷ್ಟಾದ ಮೇಲೂ ಮಡಿಕೇರಿ ಶಕ್ತಿ ಪ್ರದರ್ಶನ ಸರಿಯಲ್ಲ.
ನಾಳೆ ಅನಾಹುತ ಸಂಭವಿಸಬಹುದು.
ಮೊರಾರ್ಜಿ ಅವರಿಗೆ ನಾಗಪುರದಲ್ಲಿ ಚಪ್ಪಲಿ ಎಸೆದಿದ್ದರು.
ಇಂದಿರಗಾಂಧಿ ಅವರಿಗೆ ಕಲ್ಲೇಟು ಬಿದ್ದಿತ್ತು.
ಹಾಸನ ಸಮಾವೇಶದಲ್ಲಿ ಹಾವು ಬಿಡಲಾಗಿತ್ತು.
ಜಯಲಲಿತಾ ಸಿಎಂ ಆಗಿ ಇಳಿದಾಗ ಸದನದಲ್ಲಿ ಅವಮಾನ ಆಗಿತ್ತು.
ಸಿದ್ದರಾಮಯ್ಯ ಇದನ್ನು ಮನಸ್ಸಿಗೆ ಹಚ್ಚಿಕೊಂಡು ಪ್ರತಿಯಾಗಿ ಮಾಡುವುದು ಸರಿಯಲ್ಲ.ರಾಜೀವ್ ಗಾಂಧಿ ಇಂದಿರಾಗಾಂಧಿಯನ್ನು ಕೊಂದರು.
ಸಾರ್ವಜನಿಕ ಜೀವನದಲ್ಲಿ ಇದು ಸಹಜ.ಆದರೆ ಇದು ಖಂಡನೀಯ ಯಾರು ಒಪ್ಪಲ್ಲ.ಸಿದ್ದರಾಮಯ್ಯ ಅವರಿಗೆ ವಿನಂತಿ. ದಯಮಾಡಿ ಮಡಿಕೇರಿ ಮುತ್ತಿಗೆ ಕಾರ್ಯಕ್ರಮವನ್ನು ಕೈ ಬಿಡಿ.ಚುನಾವಣಾ ವರ್ಷವಿದೆ ಏನೇನೋ‌ ಅನಾಹುತವಾಗಬಹುದು.ಸದನದಲ್ಲಿ ಇದನ್ನು ಖಂಡಿಸಿ ಅಲ್ಲಿ ಕಾನ್ಫೆಡೆನ್ಸ್ ಮೂವ್ ಮಾಡಿ.ಬಿ ಎಸ್ ಯಡಿಯೂರಪ್ಪ ಎಸ್ ಎಂ ಕೃಷ್ಣ ಮಧ್ಯಸ್ಥಿಕೆ ವಹಿಸಿ ಸಿದ್ದು ಜೊತೆ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ…

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *