ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೈಸೂರು,ಆಗಸ್ಟ್22,Tv10 ಕನ್ನಡ
ಮೊಟ್ಟೆ,ಕೋಳಿ ಮಾಂಸ,ದೇವರು ಎಂಬ ಚರ್ಚೆಯನ್ನ ಬದಿಗಿತ್ತಿ ಮೊದಲು ಕೊಡಗಿಗೆ ರಾಜಕೀಯ ಪ್ರಾಧಾನ್ಯತೆ ದೊರೆಯುವ ಬಗ್ಗೆ ಚರ್ಚೆ ನಡೆಯಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್ ಇಲ್ಲಿ
ಯಾರು ಯಾರಿಗೂ ದೊಡ್ಡವರಲ್ಲ.
ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು.ನಾವು ಯಾರು ದೊಡ್ಡವರಲ್ಲ. ಸಿದ್ದರಾಮಯ್ಯ ಸಹಾ ಒಪ್ಪಿಕೊಳ್ಳಬೇಕು.
ಸವಾಲಿಗೆ ಸವಾಲು ಸರಿಯಲ್ಲ ಇದನ್ನು ಅನುಭವಿಸುವವರು ಯಾರು.ಈಗಾಗಲೇಕೊಡಗಿನ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ.
ಕೊಡವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ.
ಕಾಂಗ್ರೆಸ್ ನವರು ಅದನ್ನು ಮಾಡಿಲ್ಲ.
ಕೊಡಗಿನಲ್ಲಿ ಹಲವು ಸಮಸ್ಯೆಗಳಿವೆ.
ಶಾಂತಿಯನ್ನು ಯಾರು ಕದಡಬಾರದು.
ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಪ್ರತ್ಯೇಕ ಪಾರ್ಲಿಮೆಂಟ್ ವ್ಯವಸ್ಥೆ ಮಾಡಬೇಕು.
ಮೊಟ್ಟೆ ಕೋಳಿ ಮಾಂಸ ದೇವರು ಆಮೇಲೆ ಮಾತನಾಡೋಣ
ಸಿದ್ದರಾಮಯ್ಯ ಮೊಟ್ಟೆ ಬಿಟ್ಟು ಈ ಬಗ್ಗೆ ಚರ್ಚೆ ಮಾಡಲಿ.ಎರಡು ಪಕ್ಷದ ನಾಯಕರು ಜೆಡೆಎಸ್‌ನವರು ಕುಳಿತು ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *