ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೈಸೂರು,ಆಗಸ್ಟ್22,Tv10 ಕನ್ನಡ
ಮೊಟ್ಟೆ,ಕೋಳಿ ಮಾಂಸ,ದೇವರು ಎಂಬ ಚರ್ಚೆಯನ್ನ ಬದಿಗಿತ್ತಿ ಮೊದಲು ಕೊಡಗಿಗೆ ರಾಜಕೀಯ ಪ್ರಾಧಾನ್ಯತೆ ದೊರೆಯುವ ಬಗ್ಗೆ ಚರ್ಚೆ ನಡೆಯಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್ ಇಲ್ಲಿ
ಯಾರು ಯಾರಿಗೂ ದೊಡ್ಡವರಲ್ಲ.
ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು.ನಾವು ಯಾರು ದೊಡ್ಡವರಲ್ಲ. ಸಿದ್ದರಾಮಯ್ಯ ಸಹಾ ಒಪ್ಪಿಕೊಳ್ಳಬೇಕು.
ಸವಾಲಿಗೆ ಸವಾಲು ಸರಿಯಲ್ಲ ಇದನ್ನು ಅನುಭವಿಸುವವರು ಯಾರು.ಈಗಾಗಲೇಕೊಡಗಿನ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ.
ಕೊಡವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ.
ಕಾಂಗ್ರೆಸ್ ನವರು ಅದನ್ನು ಮಾಡಿಲ್ಲ.
ಕೊಡಗಿನಲ್ಲಿ ಹಲವು ಸಮಸ್ಯೆಗಳಿವೆ.
ಶಾಂತಿಯನ್ನು ಯಾರು ಕದಡಬಾರದು.
ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಪ್ರತ್ಯೇಕ ಪಾರ್ಲಿಮೆಂಟ್ ವ್ಯವಸ್ಥೆ ಮಾಡಬೇಕು.
ಮೊಟ್ಟೆ ಕೋಳಿ ಮಾಂಸ ದೇವರು ಆಮೇಲೆ ಮಾತನಾಡೋಣ
ಸಿದ್ದರಾಮಯ್ಯ ಮೊಟ್ಟೆ ಬಿಟ್ಟು ಈ ಬಗ್ಗೆ ಚರ್ಚೆ ಮಾಡಲಿ.ಎರಡು ಪಕ್ಷದ ನಾಯಕರು ಜೆಡೆಎಸ್‌ನವರು ಕುಳಿತು ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *