ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೊಟ್ಟೆ,ಕೋಳಿಮಾಂಸ,ದೇವರು ಚರ್ಚೆ ಬಿಟ್ಟು ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಬಗ್ಗೆ ಚರ್ಚೆ ನಡೆಯಲಿ…ಎಂಎಲ್ಸಿ ವಿಶ್ವನಾಥ್ ಮನವಿ…

ಮೈಸೂರು,ಆಗಸ್ಟ್22,Tv10 ಕನ್ನಡ
ಮೊಟ್ಟೆ,ಕೋಳಿ ಮಾಂಸ,ದೇವರು ಎಂಬ ಚರ್ಚೆಯನ್ನ ಬದಿಗಿತ್ತಿ ಮೊದಲು ಕೊಡಗಿಗೆ ರಾಜಕೀಯ ಪ್ರಾಧಾನ್ಯತೆ ದೊರೆಯುವ ಬಗ್ಗೆ ಚರ್ಚೆ ನಡೆಯಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್ ಇಲ್ಲಿ
ಯಾರು ಯಾರಿಗೂ ದೊಡ್ಡವರಲ್ಲ.
ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು.ನಾವು ಯಾರು ದೊಡ್ಡವರಲ್ಲ. ಸಿದ್ದರಾಮಯ್ಯ ಸಹಾ ಒಪ್ಪಿಕೊಳ್ಳಬೇಕು.
ಸವಾಲಿಗೆ ಸವಾಲು ಸರಿಯಲ್ಲ ಇದನ್ನು ಅನುಭವಿಸುವವರು ಯಾರು.ಈಗಾಗಲೇಕೊಡಗಿನ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ.
ಕೊಡವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ.
ಕಾಂಗ್ರೆಸ್ ನವರು ಅದನ್ನು ಮಾಡಿಲ್ಲ.
ಕೊಡಗಿನಲ್ಲಿ ಹಲವು ಸಮಸ್ಯೆಗಳಿವೆ.
ಶಾಂತಿಯನ್ನು ಯಾರು ಕದಡಬಾರದು.
ಕೊಡಗಿಗೆ ರಾಜಕೀಯ ಪ್ರಾತಿನಿಧ್ಯ ಪ್ರತ್ಯೇಕ ಪಾರ್ಲಿಮೆಂಟ್ ವ್ಯವಸ್ಥೆ ಮಾಡಬೇಕು.
ಮೊಟ್ಟೆ ಕೋಳಿ ಮಾಂಸ ದೇವರು ಆಮೇಲೆ ಮಾತನಾಡೋಣ
ಸಿದ್ದರಾಮಯ್ಯ ಮೊಟ್ಟೆ ಬಿಟ್ಟು ಈ ಬಗ್ಗೆ ಚರ್ಚೆ ಮಾಡಲಿ.ಎರಡು ಪಕ್ಷದ ನಾಯಕರು ಜೆಡೆಎಸ್‌ನವರು ಕುಳಿತು ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *