ನಜರಬಾದ್ ಪೊಲೀಸರ ಕಾರ್ಯಾಚರಣೆ…ವಿಡಿಯೋ ಕ್ಯಾಮರಾ ಕಳ್ಳನ ಬಂಧನ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ವಿಡಿಯೋ ಕ್ಯಾಮರಾ ಕಳ್ಳನ ಬಂಧನ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ವಿಡಿಯೋ ಕ್ಯಾಮರಾ ಕಳ್ಳನ ಬಂಧನ…

ಮೈಸೂರು,ಆಗಸ್ಟ್22,Tv10 ಕನ್ನಡ
ಶಾಲೆಯಲ್ಲಿದ್ದ ವಿಡಿಯೋ ಕ್ಯಾಮರಾ ಕಳುವು ಮಾಡಿದ ಆರೋಪಿಯನ್ನ ಬಂಧಿಸುವಲ್ಲಿ ನಜರಬಾದ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 1.71 ಲಕ್ಷ ಮೌಲ್ಯದ 2 ವಿಡಿಯೋ ಕ್ಯಾಮರಾ ವಶಪಡಿಸಿಕೊಂಡಿದ್ದಾರೆ.ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ವಸಂತಮಹಲ್ ನಲ್ಲಿ ಆಗಸ್ಟ್ 20 ರಂದು ಆರೋಪಿ 2 ವಿಡಿಯೋ ಕ್ಯಾಮರಾ ಕಳ್ಳತನ ಮಾಡಿದ್ದ.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ಗೀತಾ ಎಂ.ಎಸ್.ಹಾಗೂ ದೇವರಾಜ ವಿಭಾಗದ ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ನಜರಬಾದ್ ಠಾಣೆಯ ಇನ್ಸ್ಪೆಕ್ಟರ್ ಕೆ.ಜೀವನ್ ನೇತೃತ್ವದಲ್ಲಿ ಪಿಎಸ್ಸೈ ಗಳಾದ ವೈಶಾಲಿ.ಎ.ಬಿರಾದಾರ್,ರಘು ಪ್ರೊಬೆಷನರಿ ಪಿಎಸ್ಸೈ ಚಂದ್ರಶೇಖರ್ ಇಟಗಿ,ಎಎಸ್ಸೈ ಮಾರುತಿ ಅಂತರಗಟ್ಟಿ ಸಿಬ್ಬಂದಿಗಳಾದ ಸತೀಶ್ ಕುಮಾರ್,ಕಿರಣ್ ರಾಥೋಡ್,ಸಂತೋಷ್ ಕುಮಾರ್,ಸವಿತಾ ಬಸವರಾಜು ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *