ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…

ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…

ದಸರಾ ಗಜಪಡೆಗೆ ಕಬ್ಬು ಬೆಲ್ಲ ನೀಡಿದ ಮಾಜಿ ಸಿಎಂ ಬಿಎಸ್ವೈ…

ಮೈಸೂರು,ಆಗಸ್ಟ್ 23,Tv10 ಕನ್ನಡ
ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಮಾಜಿ ಸಿಎಂ ಬಿ.ಎಸ್.ಯೆಡಿಯೂರಪ್ಪ ರವರು ಕಬ್ಬು ಬೆಲ್ಲ ನೀಡಿ ಜಂಬೂಸವಾರಿಯ ಯಶಸ್ಸಿಗೆ ಶುಭಕೋರಿದರು.ವೀರ್ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡುವ ಮುನ್ನ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳಿಗೆ ಉಪಚರಿಸಿದರು.ಈ ಸಂಧರ್ಭದಲ್ಲಿ ಸಚಿವ ಎಸ್ .ಟಿ. ಸೋಮಶೇಖರ್ ರವರು,ಸಂಸದ ಪ್ರತಾಪ್ ಸಿಂಹ,ಶಾಸಕರುಗಳಾದ ನಾಗೇಂದ್ರ, ನಿರಂಜನ ಕುಮಾರ್ ರವರುಗಳು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *