ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ರೂಪಿಸಲಾಗಿತ್ತು…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ..

ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ರೂಪಿಸಲಾಗಿತ್ತು…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ..

  • Politics
  • August 25, 2022
  • No Comment
  • 190

ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ರೂಪಿಸಲಾಗಿತ್ತು…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ..

ಮೈಸೂರು,ಆಗಸ್ಟ್25,Tv10 ಕನ್ನಡ
ಸಿದ್ದರಾಮಯ್ಯ ವಿರುದ್ದ ಪ್ರತಾಪಸಿಂಹ ನಡೆಸಿದ ವಾಗ್ದಾಳಿಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಾರ್ನಿಂಗ್ ನೀಡಿದ್ದಾರೆ.
ಪ್ರಚಾರಕ್ಕಾಗಿ ಪ್ರತಾಪಸಿಂಹ ಈ ರೀತಿ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಪತ್ನಿ ಬಗ್ಗೆ ಪ್ರತಾಪಸಿಂಹ ಮಾತನಾಡುವುದನ್ನು ನಿಲ್ಲಿಸಬೇಕು.
ಪ್ರತಾಪಸಿಂಹಗೆ ಎಚ್ಚರಿಕೆ ನೀಡುತ್ತಿದ್ದೇನೆ.
ಇದೇ ಕೊನೆಯ ವಾರ್ನಿಂಗ್ ಕೊಡುತ್ತಿದ್ದೇವೆ. ಸಿದ್ದರಾಮಯ್ಯ ಬಗ್ಗೆ ಮಾತನಾಡು
ಅವರ ಮನೆಯವರ ಬಗ್ಗೆ ಮಾತನಾಡಬೇಡ.
ಮೈಸೂರು ಕೊಡಗು ಭಾಗಕ್ಕೆ ಅವರ ಕೊಡುಗೆ ಶೂನ್ಯ.
ಕೊಡಗಿನಲ್ಲಿ ಭಾವೈಕ್ಯತೆ ಕದಡುವ ಕೆಲಸ ಮಾಡಿದ್ದಾರೆ.
ಹಿಂದೂ ಮುಸ್ಲಿಂ ಮಾತನಾಡದಂತೆ ಮಾಡಿದ್ದಾರೆ.ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ಮಾಡಲಾಗಿತ್ತು.
ಆದರೆ ಅವರ ಪ್ರಯತ್ನವನ್ನು ಗನ್‌ಮ್ಯಾನ್‌ಗಳು ವಿಫಲಗೊಳಿಸಿದರು.
ಆರ್ ಎಸ್ ಎಸ್ ಈ ಬಗ್ಗೆ ಸಂಚು ರೂಪಿಸುತ್ತಲೇ ಇದೆ.
ಈ ಬಗ್ಗೆ ಲಿಖಿತವಾಗಿ ಎಎಸ್‌ಪಿಗೆ ದೂರು ನೀಡಲಾಗಿದೆ.
ಆದರೂ ಇನ್ನು ಎಫ್ ಐ ಆರ್ ದಾಖಲಾಗಿಲ್ಲ.
ಸರ್ಕಾರ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಅನ್ನೋದೆ ಅನುಮಾನವಾಗಿದೆ.
ಭದ್ರತೆ ಹೆಚ್ಚು ಮಾಡಿದರೆ ಪ್ರಯೋಜನವಿಲ್ಲ.
ಹೊಡೆಯುವಾಗ ತಮಾಷೆ ನೋಡುತ್ತಾ ನಿಂತರೆ ಏನು ಪ್ರಯೋಜನ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *