ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ರೂಪಿಸಲಾಗಿತ್ತು…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ..

ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ರೂಪಿಸಲಾಗಿತ್ತು…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ..

  • Politics
  • August 25, 2022
  • No Comment
  • 163

ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ರೂಪಿಸಲಾಗಿತ್ತು…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ..

ಮೈಸೂರು,ಆಗಸ್ಟ್25,Tv10 ಕನ್ನಡ
ಸಿದ್ದರಾಮಯ್ಯ ವಿರುದ್ದ ಪ್ರತಾಪಸಿಂಹ ನಡೆಸಿದ ವಾಗ್ದಾಳಿಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಾರ್ನಿಂಗ್ ನೀಡಿದ್ದಾರೆ.
ಪ್ರಚಾರಕ್ಕಾಗಿ ಪ್ರತಾಪಸಿಂಹ ಈ ರೀತಿ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಪತ್ನಿ ಬಗ್ಗೆ ಪ್ರತಾಪಸಿಂಹ ಮಾತನಾಡುವುದನ್ನು ನಿಲ್ಲಿಸಬೇಕು.
ಪ್ರತಾಪಸಿಂಹಗೆ ಎಚ್ಚರಿಕೆ ನೀಡುತ್ತಿದ್ದೇನೆ.
ಇದೇ ಕೊನೆಯ ವಾರ್ನಿಂಗ್ ಕೊಡುತ್ತಿದ್ದೇವೆ. ಸಿದ್ದರಾಮಯ್ಯ ಬಗ್ಗೆ ಮಾತನಾಡು
ಅವರ ಮನೆಯವರ ಬಗ್ಗೆ ಮಾತನಾಡಬೇಡ.
ಮೈಸೂರು ಕೊಡಗು ಭಾಗಕ್ಕೆ ಅವರ ಕೊಡುಗೆ ಶೂನ್ಯ.
ಕೊಡಗಿನಲ್ಲಿ ಭಾವೈಕ್ಯತೆ ಕದಡುವ ಕೆಲಸ ಮಾಡಿದ್ದಾರೆ.
ಹಿಂದೂ ಮುಸ್ಲಿಂ ಮಾತನಾಡದಂತೆ ಮಾಡಿದ್ದಾರೆ.ಸಿದ್ದರಾಮಯ್ಯ ಹತ್ಯೆಗೆ 7 ಕಡೆ ಸಂಚು ಮಾಡಲಾಗಿತ್ತು.
ಆದರೆ ಅವರ ಪ್ರಯತ್ನವನ್ನು ಗನ್‌ಮ್ಯಾನ್‌ಗಳು ವಿಫಲಗೊಳಿಸಿದರು.
ಆರ್ ಎಸ್ ಎಸ್ ಈ ಬಗ್ಗೆ ಸಂಚು ರೂಪಿಸುತ್ತಲೇ ಇದೆ.
ಈ ಬಗ್ಗೆ ಲಿಖಿತವಾಗಿ ಎಎಸ್‌ಪಿಗೆ ದೂರು ನೀಡಲಾಗಿದೆ.
ಆದರೂ ಇನ್ನು ಎಫ್ ಐ ಆರ್ ದಾಖಲಾಗಿಲ್ಲ.
ಸರ್ಕಾರ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಅನ್ನೋದೆ ಅನುಮಾನವಾಗಿದೆ.
ಭದ್ರತೆ ಹೆಚ್ಚು ಮಾಡಿದರೆ ಪ್ರಯೋಜನವಿಲ್ಲ.
ಹೊಡೆಯುವಾಗ ತಮಾಷೆ ನೋಡುತ್ತಾ ನಿಂತರೆ ಏನು ಪ್ರಯೋಜನ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *