ರಸ್ತೆ ಅಭಿವೃದ್ದಿಯಲ್ಲಿ ಗೋಲ್ ಮಾಲ್…ಮುಡಾ ಅಧಿಕಾರಿಗಳ ವಿರುದ್ದ ದೂರು…

ರಸ್ತೆ ಅಭಿವೃದ್ದಿಯಲ್ಲಿ ಗೋಲ್ ಮಾಲ್…ಮುಡಾ ಅಧಿಕಾರಿಗಳ ವಿರುದ್ದ ದೂರು…

ರಸ್ತೆ ಅಭಿವೃದ್ದಿಯಲ್ಲಿ ಗೋಲ್ ಮಾಲ್…ಅಧಿಕಾರಿಗಳಿಂದ ಅಧಿಕಾರಿಗಳ ವಿರುದ್ದ ದೂರು…

ಮೈಸೂರು,ಆಗಸ್ಟ್ 26,Tv10 ಕನ್ನಡ
ವಿಜಯನಗರ ಬಡಾವಣೆ ಒಂದನೇ ಹಂತ ವಾಟರ್ ಟ್ಯಾಂಕ್ ಹಾಗೂ ಫ್ರಾಧಿಕಾರದ ಕಲ್ಯಾಣಮಂಟಪ ಮುಂಭಾಗದಿಂದ ಹೊರವರ್ತುಲ ರಸ್ತೆಗೆ ಸಂಪರ್ಕಿಸುವ ರಸ್ತೆ ಅಭಿವೃದ್ದಿಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987 ಮತ್ತು ಕಾಮಗಾರಿಯ ಅನುಮೋದನೆಯ ಸರ್ಕಾರದ ಆದೇಶದ ಆದೇಶದನ್ವಯ ಕಲಂ 25(1) ಮತ್ತು 25 (2) ಅನ್ನು ಅನುಸರಿಸದೇ ಪ್ರಾಧಿಕಾರದ ನಿಧಿಯನ್ನು ಬಳಸಿ ಕಾಮಗಾರಿಗೆ ಹೆಚ್ಚು ವೆಚ್ಛ ಮಾಡಿರುವ ಆರೋಪ ಎದುರಾಗಿದೆ. ಪ್ರಾಧಿಕಾರದ ನಿವೃತ್ತ ನಗರ ಯೋಜನಾ ಸಹಾಯಕ ನಿರ್ದೇರ್ಶಕರು ಮತ್ತು ಪ್ರಾಧಿಕಾರದ ನೌಕರರ ಸಂಘದ ಮಾಜಿ ಅಧ್ಯಕ್ಷರು ಆದ ಪಾ. ಶ್ರೀ. ನಟರಾಜ್‌ರವರು ಸಾರ್ವಜನಿಕ ನಿಧಿಯ ದುರ್ಬಳಕೆ, ಕರ್ತವ್ಯ ಲೋಪದ ಬಗ್ಗೆ ಪ್ರಾಧಿಕಾರದ ಕಾನೂನು ಶಾಖೆಯ ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ “ಇಲಾಖಾ ವಿಚಾರಣೆ” ನಡೆಸಬೇಕೆಂದು ಆಗ್ರಹಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳಿಂದ 6.0 ಕೋಟಿಗಳನ್ನು ವಸೂಲಿ ಮಾಡಿ, ಕ್ರಮಿನಲ್ ಮೊಕದ್ದಮೆ ಹೂಡಬೇಕೆಂದು ಅಗ್ರಹಿಸಿದ್ದಾರೆ.4.98 ಕೋಟಿಗೆ ಅನುಮೋದನೆ ನೀಡಲಾಗಿದೆ.ನಿಯಮಗಳನ್ನ ಗಾಳಿಗೆ ತೂರಿ ಹೆಚ್ಚಿನ ಹಣ ವೆಚ್ಚ ಮಾಡಲಾಗಿದೆ ಎಂದು ನಟರಾಜ್ ದೂರಿದ್ದಾರೆ.ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *