ಸಾವಿನಲ್ಲೂ ಒಂದಾದ ತಾಯಿ ಮಗ…ಹೆಚ್.ಡಿ.ಕೋಟೆಯಲ್ಲಿ ಮನಕಲಕುವ ಘಟನೆ…

ಸಾವಿನಲ್ಲೂ ಒಂದಾದ ತಾಯಿ ಮಗ…ಹೆಚ್.ಡಿ.ಕೋಟೆಯಲ್ಲಿ ಮನಕಲಕುವ ಘಟನೆ…

ಸಾವಿನಲ್ಲೂ ಒಂದಾದ ತಾಯಿ ಮಗ…ಹೆಚ್.ಡಿ.ಕೋಟೆಯಲ್ಲಿ ಮನಕಲಕುವ ಘಟನೆ…

ಹೆಚ್.ಡಿ.ಕೋಟೆ,ಆಗಸ್ಟ್29,Tv10 ಕನ್ನಡ*
ಸಾವಿನಲ್ಲೂ ತಾಯಿ ಮಗ ಒಂದಾದ ಮನಕಲಕುವ ಘಟನೆ ಹೆಚ್.ಡಿ.ಕೋಟೆ ಪಟ್ಟಣದ ಸಿದ್ದಪ್ಪಾಜಿ ರಸ್ತೆಯಲ್ಲಿ ನಡೆದಿದೆ. ಸಣ್ಣಮಂಚಮ್ಮ (58) ಮತ್ತು‌ ಕೃಷ್ಣ (42) ಮೃತಪಟ್ಟ ತಾಯಿ ಮಗ. ಹಠಾತ್ ಪಾರ್ಶ್ವ ವಾಯು ಗೆ ತಾಯಿ ಸಿಲುಕಿದ್ದಾರೆ. ಮೆದುಳಿಗೆ ಹಾನಿ ಆದ ಕಾರಣ ತಪಾಸಣೆ ಬಳಿಕ ತಾಯಿ ಬದುಕುವ ಸಾಧ್ಯತೆ ಇಲ್ಲ ಎಂದ ವೈದ್ಯರು ತಿಳಿಸಿದ್ದಾರೆ.ತಾಯಿ ಬದುಕಲ್ಲ ಎಂದು ಖಚಿತವಾಗುತ್ತಿದ್ದಂತೆಯೇ ಕೆಲವೇ ಕ್ಷಣದಲ್ಲಿ ಮಗ ಹೃದಾಯಾಘಾತದಿಂದ ಸಾವನ್ನಪ್ಪಿದ್ದಾನೆ ಮಗನ ಸಾವಿನ ಸುದ್ದಿ ತಿಳಿದು ಕೆಲವೇ ಕ್ಷಣದಲ್ಲಿ ತಾಯಿ ಮೃತಪಟ್ಟಿದ್ದಾರೆ.
ಇಬ್ಬರ ಮೃತದೇಹದ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ.
ಮೃತರ ಕುಟುಂಬದಲ್ಲಿ ಸೂತಕದ ಛಾಯೆ ತುಂಬಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *