ಚೆನ್ನಪಟ್ಟಣ,ಆಗಸ್ಟ್29,Tv10 ಕನ್ನಡ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಪರಿಣಾಮ ಚೆನ್ನಪಟ್ಟಣ ರೈಲ್ವೆ ನಿಲ್ದಾಣ ಜಲಾವೃತವಾಯಿತು.ಕೆಲಕಾಲ ರೈಲು ಸಂಚಾರವೂ ವ್ಯತ್ಯಯವಾಯಿತು.ಮಳೆ ಪ್ರಮಾಣ ತಗ್ಗಿದ ನಂತರ ರೈಲು ಸಂಚಾರ ಆರಂಭಗೊಂಡಿತು…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…