• August 29, 2022

ಬಿಜೆಪಿ ಕಚೇರಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ…

ಬಿಜೆಪಿ ಕಚೇರಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ…

ಬಿಜೆಪಿ ಕಚೇರಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ…

ಮೈಸೂರು,ಆಗಸ್ಟ್ 29,Tv10 ಕನ್ನಡ
ಮೈಸೂರು ನಗರ ಭಾರತೀಯ ಜನತಾ ಪಾರ್ಟಿಯ ಕಛೇರಿ ಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ ದವರಿಗೆ ಉಚಿತವಾಗಿ ಹೊಲಿಗೆ ಯಂತ್ರ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಮೈಸೂರು ನಗರದ ಅಧ್ಯಕ್ಷರಾದ ಟಿ.ಎಸ್.ಶ್ರೀ ವತ್ಸ .ಉಪಾಧ್ಯಕ್ಷರಾದ ಗೊಪಾಲರಾಜ ಅರಸು,ಪ್ರಧಾನ ಕಾರ್ಯದರ್ಶಿ ಗಳಾದ ಸೋಮಸುಂದರ್,ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,
ಎಸ್ಸಿ ಮೊರ್ಚಾದ ಪ್ರಧಾನ ಕಾರ್ಯದರ್ಶಿ ಜಯರಾಮ್,ಸೋಮಶೇಖರ್, ಸ್ವಾಮಿ,ಸತೀಶ್ ಹಾಜರಿದ್ದರು…

Spread the love

Leave a Reply

Your email address will not be published.