ಕುರಿಗಳ ಸಾವಿಗೆ ಕಾರಣವಾದ ಟಿಪ್ಪರ್ ಲಾರಿ ವಶ…ಚಾಲಕ ಅಂದರ್…

ಕುರಿಗಳ ಸಾವಿಗೆ ಕಾರಣವಾದ ಟಿಪ್ಪರ್ ಲಾರಿ ವಶ…ಚಾಲಕ ಅಂದರ್…

ಕುರಿಗಳ ಸಾವಿಗೆ ಕಾರಣವಾದ ಟಿಪ್ಪರ್ ಲಾರಿ ವಶ…ಚಾಲಕ ಅಂದರ್…

ಮೈಸೂರು,ಆಗಸ್ಟ್29,Tv10 ಕನ್ನಡ
ರಸ್ತೆ ದಾಟುತ್ತಿದ್ದ ಕುರಿಗಳ ಮೇಲೆ ಟಿಪ್ಪರ್ ಲಾರಿ ಹರಿಸಿ 20 ಕ್ಕೂ ಹೆಚ್ಚು ಕುರಿಗಳ ಸಾವಿಗೆ ಕಾರಣನಾದ ಚಾಲಕನನ್ನ ಬಂಧಿಸುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಆಗಸ್ಟ್ 20 ರಂದು ಘಟನೆ ನಡೆದಿತ್ತು.ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯದ ಬಳಿ ಕುರಿಗಳು ರಸ್ತೆ ದಾಟುತ್ತಿದ್ದ ವೇಳೆ ಮಹದೇವಪುರ ರಸ್ತೆ ಕಡೆಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಕುರಿಮಂದೆ ಮೇಲೆ ಹರಿದಿದೆ.ಘಟನೆಯಲ್ಲಿ 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದವು.ಪ್ರಕರಣ ದಾಖಲಿಸಿಕೊಂಡ ಉದಯಗಿರಿ ಠಾಣೆ ಪೊಲೀಸರು ಲಾರಿ ಚಾಲಕನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ,ದೇವರಾಜ ವಿಭಾಗದ ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ಉದಯಗಿರಿ ಠಾಣೆ ಇನ್ಸ್ಪೆಕ್ಟರ್ ಪಿ.ಕೆ.ರಾಜು,ಪಿಎಸ್ಸೈ ಸುನಿಲ್ ಹಾಗೂ ಸಿಬ್ಬಂದಿಗಳು ಆರೋಪಿಯ ಬಂಧನ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *