ಹಳೇ ದ್ವೇಷ…ಇಬ್ಬರಿಗೆ ಚಾಕುವಿನಿಂದ ಇರಿತ…ಓರ್ವ ಸಾವು…ಮತ್ತೋರ್ವನ ಸ್ಥಿತಿ ಗಂಭೀರ…

ಹಳೇ ದ್ವೇಷ…ಇಬ್ಬರಿಗೆ ಚಾಕುವಿನಿಂದ ಇರಿತ…ಓರ್ವ ಸಾವು…ಮತ್ತೋರ್ವನ ಸ್ಥಿತಿ ಗಂಭೀರ…

ಹಳೇ ದ್ವೇಷ…ಇಬ್ಬರಿಗೆ ಚಾಕುವಿನಿಂದ ಇರಿತ…ಓರ್ವ ಸಾವು…ಮತ್ತೋರ್ವನ ಸ್ಥಿತಿ ಗಂಭೀರ…

ಮೈಸೂರು,ಸೆಪ್ಟೆಂಬರ್1,Tv10 ಕನ್ನಡ
ಹಳೇ ಧ್ವೇಷದ ಹಿನ್ನಲೆ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಎಂ.ಹಳ್ಳಿಯಲ್ಲಿ ನಡೆದಿದೆ.ಚಾಕು ಇರಿತಕ್ಕೆ ಒಳಗಾದ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.ವೆಂಕಟೇಶ್@ಕರಿಯ ಮೃತಪಟ್ಟಿದ್ದು ನವೀನ್ ಸ್ಥಿತಿ ಗಂಭೀರವಾಗಿದೆ.ಚಾಕು ಇರಿದ ಆರೋಪಿಗಳಾದ ಚಂದ್ರು@ಚಿಕನ್ ಚಂದ್ರು ಮತ್ತು ಶೆಟ್ಟಿ ಪರಾರಿಯಾಗಿದ್ದಾರೆ.

ಕೆ.ಎಂ.ಹಳ್ಳಿ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ ರಾತ್ರಿ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಚಂದ್ರು ಹಾಗೂ ಶೆಟ್ಟಿ ಕ್ಯಾತೆ ತೆಗೆದು ಗಲಾಟೆ ಮಾಡಿದ್ದಾರೆ.ಈ ವೇಳೆ ಶೆಟ್ಟಿ ಎಂಬಾತ ವೆಂಕಟೇಶ್ ಗೆ ಚಾಕುವಿನಿಂದ ಇರಿದಿದ್ದಾನೆ.ವೆಂಕಟೇಶ್ ಸಹಾಯಕ್ಕೆ ಬಂದ ನವೀನ್ ಗೂ ಚಾಕುವಿನಿಂದ ಇರಿಯಲಾಗಿದೆ.ತೀವ್ರ ಗಾಯಗೊಂಡ ಇಬ್ಬರನ್ನೂ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಮೃತಪಟ್ಟಿದ್ದಾನೆ.ನವೀನ್ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *