ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ನಂಜನಗೂಡು,ಸೆ1,Tv10 ಕನ್ನಡ
ಮೈಸೂರಿನಲ್ಲಿ ಮಳೆ ಅವಾಂತರಗಳು ಹೆಚ್ಚಾಗುತ್ತಿದೆ.ನಿರಂತರ ಮಳೆಯಿಂದಾಗಿ ನಂಜನಗೂಡಿನ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣ
ಕೆರೆಯಂತಾಗಿದೆ.
ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ವಿಧ್ಯಾರ್ಥಿಗಳು ಹಿಡಿಶಾಪ ಹಾಕಿದ್ದಾರೆ.
ಕಾಲೇಜಿಗೆ ಹೋಗಲಾಗದೆ ವಿದ್ಯಾರ್ಥಿಗಳ ಪರದಾಡುತ್ತಿದ್ದಾರೆ.
ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದುಃಸ್ಥಿತಿ ಇದಾಗಿದೆ.
ಸಾಮಾನ್ಯ ಮಳೆಗೆ ಕಾಲೇಜು ಆವರಣ ಸಂಪೂರ್ಣ ಕೆಸರು ಗದ್ದೆಯಾಗುತ್ತಧ.
ಕಾಲೇಜು ಜೊತೆಗೆ ಸರ್ಕಾರಿ ಪ್ರೌಢಶಾಲೆಯು ಇದ್ದು ಶಾಲೆಗೂ ತೆರಳಲಾಗದೆ ವಿಧ್ಯಾರ್ಥಿಗಳು ಪರದಾಡುತ್ತಿದ್ದಾರೆ.
ಶಾಲಾ ಕಾಲೇಜಿಗೆ ಹೋಗಲು ಉಪನ್ಯಾಸಕರು, ಶಿಕ್ಷಕರು ಮತ್ತು ಮಕ್ಕಳು ಕಾಂಪೌಂಡ್ ಹಾರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಲೇಜು ಆವರಣ ದುರಸ್ತಿಗೊಳಿಸುವಂತೆ ಮನವಿ ಮಾಡಿದ್ರು ಪ್ರಯೋಜನವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜಾಣಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಅಪಾಯವಾದರೆ ಯಾರು ಜವಾಬ್ದಾರರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾಲೇಜಿನ ಕಾಂಪೌಂಡ್ ಮುಂಭಾಗದಲ್ಲಿ ಚರಂಡಿ ನಿರ್ಮಿಸಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕಂದು ಪೋಷಕರು ಮತ್ತು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *