ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ನಂಜನಗೂಡು,ಸೆ1,Tv10 ಕನ್ನಡ
ಮೈಸೂರಿನಲ್ಲಿ ಮಳೆ ಅವಾಂತರಗಳು ಹೆಚ್ಚಾಗುತ್ತಿದೆ.ನಿರಂತರ ಮಳೆಯಿಂದಾಗಿ ನಂಜನಗೂಡಿನ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣ
ಕೆರೆಯಂತಾಗಿದೆ.
ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ವಿಧ್ಯಾರ್ಥಿಗಳು ಹಿಡಿಶಾಪ ಹಾಕಿದ್ದಾರೆ.
ಕಾಲೇಜಿಗೆ ಹೋಗಲಾಗದೆ ವಿದ್ಯಾರ್ಥಿಗಳ ಪರದಾಡುತ್ತಿದ್ದಾರೆ.
ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದುಃಸ್ಥಿತಿ ಇದಾಗಿದೆ.
ಸಾಮಾನ್ಯ ಮಳೆಗೆ ಕಾಲೇಜು ಆವರಣ ಸಂಪೂರ್ಣ ಕೆಸರು ಗದ್ದೆಯಾಗುತ್ತಧ.
ಕಾಲೇಜು ಜೊತೆಗೆ ಸರ್ಕಾರಿ ಪ್ರೌಢಶಾಲೆಯು ಇದ್ದು ಶಾಲೆಗೂ ತೆರಳಲಾಗದೆ ವಿಧ್ಯಾರ್ಥಿಗಳು ಪರದಾಡುತ್ತಿದ್ದಾರೆ.
ಶಾಲಾ ಕಾಲೇಜಿಗೆ ಹೋಗಲು ಉಪನ್ಯಾಸಕರು, ಶಿಕ್ಷಕರು ಮತ್ತು ಮಕ್ಕಳು ಕಾಂಪೌಂಡ್ ಹಾರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಲೇಜು ಆವರಣ ದುರಸ್ತಿಗೊಳಿಸುವಂತೆ ಮನವಿ ಮಾಡಿದ್ರು ಪ್ರಯೋಜನವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜಾಣಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಅಪಾಯವಾದರೆ ಯಾರು ಜವಾಬ್ದಾರರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾಲೇಜಿನ ಕಾಂಪೌಂಡ್ ಮುಂಭಾಗದಲ್ಲಿ ಚರಂಡಿ ನಿರ್ಮಿಸಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕಂದು ಪೋಷಕರು ಮತ್ತು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *