ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ಜಲಾವೃತವಾದ ಕಾಲೇಜು ಆವರಣ…ವಿಧ್ಯಾರ್ಥಿಗಳ ಪರದಾಟ…ಕಾಂಪೌಂಡ್ ಹತ್ತಿ ಕಾಲೇಜು ಪ್ರವೇಶ…

ನಂಜನಗೂಡು,ಸೆ1,Tv10 ಕನ್ನಡ
ಮೈಸೂರಿನಲ್ಲಿ ಮಳೆ ಅವಾಂತರಗಳು ಹೆಚ್ಚಾಗುತ್ತಿದೆ.ನಿರಂತರ ಮಳೆಯಿಂದಾಗಿ ನಂಜನಗೂಡಿನ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣ
ಕೆರೆಯಂತಾಗಿದೆ.
ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ವಿಧ್ಯಾರ್ಥಿಗಳು ಹಿಡಿಶಾಪ ಹಾಕಿದ್ದಾರೆ.
ಕಾಲೇಜಿಗೆ ಹೋಗಲಾಗದೆ ವಿದ್ಯಾರ್ಥಿಗಳ ಪರದಾಡುತ್ತಿದ್ದಾರೆ.
ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದುಃಸ್ಥಿತಿ ಇದಾಗಿದೆ.
ಸಾಮಾನ್ಯ ಮಳೆಗೆ ಕಾಲೇಜು ಆವರಣ ಸಂಪೂರ್ಣ ಕೆಸರು ಗದ್ದೆಯಾಗುತ್ತಧ.
ಕಾಲೇಜು ಜೊತೆಗೆ ಸರ್ಕಾರಿ ಪ್ರೌಢಶಾಲೆಯು ಇದ್ದು ಶಾಲೆಗೂ ತೆರಳಲಾಗದೆ ವಿಧ್ಯಾರ್ಥಿಗಳು ಪರದಾಡುತ್ತಿದ್ದಾರೆ.
ಶಾಲಾ ಕಾಲೇಜಿಗೆ ಹೋಗಲು ಉಪನ್ಯಾಸಕರು, ಶಿಕ್ಷಕರು ಮತ್ತು ಮಕ್ಕಳು ಕಾಂಪೌಂಡ್ ಹಾರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಲೇಜು ಆವರಣ ದುರಸ್ತಿಗೊಳಿಸುವಂತೆ ಮನವಿ ಮಾಡಿದ್ರು ಪ್ರಯೋಜನವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜಾಣಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಅಪಾಯವಾದರೆ ಯಾರು ಜವಾಬ್ದಾರರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾಲೇಜಿನ ಕಾಂಪೌಂಡ್ ಮುಂಭಾಗದಲ್ಲಿ ಚರಂಡಿ ನಿರ್ಮಿಸಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕಂದು ಪೋಷಕರು ಮತ್ತು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *