ಖಾಸಗಿ ಹೋಟೆಲ್ ನಲ್ಲಿ ಯುವತಿ ಕೊಲೆ ಪ್ರಕರಣ… ಪ್ರಿಯತಮ ಸೂಸೈಡ್ ಯತ್ನ…ಆರೋಪಿ ಅಂದರ್…

ಖಾಸಗಿ ಹೋಟೆಲ್ ನಲ್ಲಿ ಯುವತಿ ಕೊಲೆ ಪ್ರಕರಣ… ಪ್ರಿಯತಮ ಸೂಸೈಡ್ ಯತ್ನ…ಆರೋಪಿ ಅಂದರ್…

  • Crime
  • September 2, 2022
  • No Comment
  • 225

ಖಾಸಗಿ ಹೋಟೆಲ್ ನಲ್ಲಿ ಯುವತಿ ಕೊಲೆ ಪ್ರಕರಣ… ಪ್ರಿಯತಮ ಸೂಸೈಡ್ ಯತ್ನ…ಆರೋಪಿ ಅಂದರ್…

ಮೈಸೂರು,ಸೆ2,Tv10 ಕನ್ನಡ
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ದೇವರಾಜ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಲೆಗೀಡಾದ ಯುವತಿ ಅಪೂರ್ವಶೆಟ್ಟಿ
ಪ್ರಿಯಕರ ಆಶಿಕ್ (28) ಬಂಧಿತ ಆರೋಪಿ.
ಅಪೂರ್ವ ಶೆಟ್ಟಿಯನ್ನು ಕೆಲವು ವರ್ಷಗಳಿಂದ ಆಶಿಕ್ ಪ್ರೀತಿಸುತ್ತಿದ್ದ.
ವಿಜಯನಗರದ ಪಿಜಿಯೊಂದರಲ್ಲಿ ಅಪೂರ್ವ ಶೆಟ್ಟಿ ವಾಸ್ತವ್ಯ ಹೂಡಿದ್ದಳು.
ಮೂರು ದಿನಗಳ ಕಾಲ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರೇಮಿಗಳು ತಂಗಿದ್ದರು.
ಇದೇ ವೇಳೆ ಇಬ್ಬರ ನಡುವೆ ಗಲಾಟೆ ನಡೆದು, ಅಪೂರ್ವ ಶೆಟ್ಟಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಅಪೂರ್ವ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಬಳಿಕ ಕತ್ತು ಹಿಸುಕಿ‌‌ ಕೊಲೆಗೈದ ಆಶಿಕ್ ಪರಾರಿಯಾಗಿದ್ದ.
ಬಳಿಕ ಹೋಟೆಲ್ ನಿಂದ ಹೊರಟಿದ್ದ ಆಶಿಕ್ ಕೂಡ ಪಿರಿಯಾಪಟ್ಟಣದ ಕಂಪ್ಲಾಪುರ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ.
ಆಶಿಕ್ ನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆತನಿದ್ದ ಸ್ಥಳವನ್ನು ಪತ್ತೆ ಹಚ್ಚಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *