ತುತ್ತೂರಿ ಮಾರಾಟ,ಬಳಕೆಗೆ ನಿಷೇಧ…ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಲು ನಿರ್ಧಾರ…

ತುತ್ತೂರಿ ಮಾರಾಟ,ಬಳಕೆಗೆ ನಿಷೇಧ…ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಲು ನಿರ್ಧಾರ…

  • Mysore
  • September 4, 2022
  • No Comment
  • 231

ತುತ್ತೂರಿ ಮಾರಾಟ,ಬಳಕೆಗೆ ನಿಷೇಧ…ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಲು ನಿರ್ಧಾರ…

ಮೈಸೂರು,ಸೆ4,Tv10 ಕನ್ನಡ
ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ವುವುಜಿಲಾ(ತುತ್ತೂರಿ) ಬಳಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ.ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.ದಸರಾ ಆರಂಭವಾಗಲಿದ್ದು ಈ ವೇಳೆ ಕೆಲವು ಪುಂಡು ಪೋಕರಿಗಳು ತುತ್ತೂರಿ ಊದುತ್ತಾ ಕರ್ಕಶವಾಗಿ ಶಬ್ಧ ಮಾಡುತ್ತಾ ಸಾರ್ವಜನಿಕರಿಗೆ ಉಪಧ್ರವ ನೀಡುತ್ತಿರುವುದು ಈಗಾಗಲೇ ಗಮನಕ್ಕೆ ಬಂದಿದೆ.ಪುಂಡು ಪೋಕರಿಗಳ ಕಿರಿಕಿರಿ ತಪ್ಪಿಸಲು ನಗರ ಪೊಲೀಸ್ ಆಯುಕ್ತರು ಈ ನಿರ್ಧಾರ ಕೈಗೊಂಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *