ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮೈಸೂರು,ಸೆ5,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.ಆಕಾಂಕ್ಷಿಗಳಲ್ಲೂ ಲಾಭಿ ಆರಂಭವಾಗಿದೆ.ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್ ಸಹ ಆಕಾಂಕ್ಷಿಯಾಗಿದ್ದಾರೆ. ಮೈಸೂರಿನ ಜಿಲ್ಲಾ ಬ್ರಾಹ್ಮಣ ಸಂಘ ಮಾ.ವಿ.ರಾಂಪ್ರಸಾದ್ ಪರ ಬ್ಯಾಟಿಂಗ್ ಮಾಡಿದೆ.ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ರವರನ್ನು ಭೇಟಿ ಮಾಡಿ ನಗರ ಪಾಲಿಕೆ ಸದಸ್ಯ ಮ ವಿ ರಾಮ್ ಪ್ರಸಾದ್ ಅವರನ್ನು ಮೇಯರ್ ಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಮ ವಿ ರಾಮ್ ಪ್ರಸಾದ್ ಅವರು ಕಳೆದ 40 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತು ಪಕ್ಷದ ಕೆಲಸಗಳನ್ನು ಮಾಡುತ್ತಾ ಬಂದಿರುತ್ತಾರೆ, ಎಲ್ಲಾ ಜನಾಂಗಗಳ ವಿಶ್ವಾಸವನ್ನು ಪಡೆದಿರುತ್ತಾರೆ. ಈ ಬಾರಿ ನಗರಪಾಲಿಕೆಯಲ್ಲಿ ಆಯ್ಕೆ ಆಗಿರುವುದೇ ಸಾಕ್ಷಿ ಹಾಗೂ ಕಳೆದ 30 ವರ್ಷಗಳಿಂದ ನರಸಿಂಹ ಅಯ್ಯಂಗಾರ್ ಹೊರತುಪಡಿಸಿ ಇನ್ಯಾರು ನಮ್ಮ ಸಮುದಾಯದ ಮೇಯರ್ ಆಗಿ ಆಯ್ಕೆ ಆಗಿರುವುದಿಲ್ಲ. ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ಬ್ರಾಹ್ಮಣ ಸಂಘದಿಂದ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಅರ್ಚಕರ ಸಂಘದ ಅಧ್ಯಕ್ಷರಾದ ಡಿ ಎನ್ ಕೃಷ್ಣಮೂರ್ತಿ, ಪರಮಪೂಜ್ಯ ಇಳೈ ಆಳ್ವಾ ಸ್ವಾಮೀಜಿ ಜೀ, ಡಾ. ಲಕ್ಷ್ಮಿ , ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಮುಖಂಡರಾದ ಜೈ ಸಿಂಹ, ಕಡಕೋಳ ಜಗದೀಶ್, ಎಸ್ ರಂಗನಾಥ , ಪ್ರಶಾಂತ್, ಸುಚೇಂದ್ರ ಹಾಗೂ ಮೈಸೂರು ನಗರದ ವಿವಿಧ ಬ್ರಾಹ್ಮಣ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *