ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮಾ.ವಿ.ರಾಂಪ್ರಸಾದ್ ಪರ ಬ್ರಾಹ್ಮಣ ಸಂಘ ಬ್ಯಾಟಿಂಗ್…ಮೇಯರ್ ಗಾಗಿ ಬಿಜೆಪಿ ನಾಯಕರ ಮೇಲೆ ಒತ್ತಡ…

ಮೈಸೂರು,ಸೆ5,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.ಆಕಾಂಕ್ಷಿಗಳಲ್ಲೂ ಲಾಭಿ ಆರಂಭವಾಗಿದೆ.ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್ ಸಹ ಆಕಾಂಕ್ಷಿಯಾಗಿದ್ದಾರೆ. ಮೈಸೂರಿನ ಜಿಲ್ಲಾ ಬ್ರಾಹ್ಮಣ ಸಂಘ ಮಾ.ವಿ.ರಾಂಪ್ರಸಾದ್ ಪರ ಬ್ಯಾಟಿಂಗ್ ಮಾಡಿದೆ.ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ರವರನ್ನು ಭೇಟಿ ಮಾಡಿ ನಗರ ಪಾಲಿಕೆ ಸದಸ್ಯ ಮ ವಿ ರಾಮ್ ಪ್ರಸಾದ್ ಅವರನ್ನು ಮೇಯರ್ ಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಮ ವಿ ರಾಮ್ ಪ್ರಸಾದ್ ಅವರು ಕಳೆದ 40 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತು ಪಕ್ಷದ ಕೆಲಸಗಳನ್ನು ಮಾಡುತ್ತಾ ಬಂದಿರುತ್ತಾರೆ, ಎಲ್ಲಾ ಜನಾಂಗಗಳ ವಿಶ್ವಾಸವನ್ನು ಪಡೆದಿರುತ್ತಾರೆ. ಈ ಬಾರಿ ನಗರಪಾಲಿಕೆಯಲ್ಲಿ ಆಯ್ಕೆ ಆಗಿರುವುದೇ ಸಾಕ್ಷಿ ಹಾಗೂ ಕಳೆದ 30 ವರ್ಷಗಳಿಂದ ನರಸಿಂಹ ಅಯ್ಯಂಗಾರ್ ಹೊರತುಪಡಿಸಿ ಇನ್ಯಾರು ನಮ್ಮ ಸಮುದಾಯದ ಮೇಯರ್ ಆಗಿ ಆಯ್ಕೆ ಆಗಿರುವುದಿಲ್ಲ. ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ಬ್ರಾಹ್ಮಣ ಸಂಘದಿಂದ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಅರ್ಚಕರ ಸಂಘದ ಅಧ್ಯಕ್ಷರಾದ ಡಿ ಎನ್ ಕೃಷ್ಣಮೂರ್ತಿ, ಪರಮಪೂಜ್ಯ ಇಳೈ ಆಳ್ವಾ ಸ್ವಾಮೀಜಿ ಜೀ, ಡಾ. ಲಕ್ಷ್ಮಿ , ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಮುಖಂಡರಾದ ಜೈ ಸಿಂಹ, ಕಡಕೋಳ ಜಗದೀಶ್, ಎಸ್ ರಂಗನಾಥ , ಪ್ರಶಾಂತ್, ಸುಚೇಂದ್ರ ಹಾಗೂ ಮೈಸೂರು ನಗರದ ವಿವಿಧ ಬ್ರಾಹ್ಮಣ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *