ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಮೈಸೂರು,ಸೆ6,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನ
ಬಿಜೆಪಿ ತೆಕ್ಕೆಗೆ ಬಿದ್ದಿದೆ.
ಮೇಯರ್ ಆಗಿ ಶಿವಕುಮಾರ್ ಹಾಗೂ
ಉಪ ಮೇಯರ್ ಜಿ. ರೂಪ ಆಯ್ಕೆಯಾಗಿದ್ದಾರೆ.
ನಮ್ಮ ಪಕ್ಷಕ್ಕೆ ಅಧಿಕಾರ ಸಂತಸ ತಂದಿದೆ ಎಂದು ಎಂಎಲ್‌ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಎರಡು ಸ್ಥಾನಗಳು ನಮಗೆ ದೊರಕಿದೆ.
ನಮಗೆ ಜೆಡಿಎಸ್‌ನವರು ಸಹಕರಿಸಿದ್ದಾರೆ.
ಉಪ ಮೇಯರ್ ಜೆಡಿಎಸ್ ಆಗಬೇಕಿತ್ತು.
ಆದರೆ ದಾಖಲಾತಿಗಳನ್ನ ಸರಿಯಾಗಿ ನೀಡದ ಹಿನ್ನಲೆ ಅವರಿಗೆ ಉಪ ಮೇಯರ್ ಸ್ಥಾನ ಕೈ ತಪ್ಪಿದೆ.ಇದು ಜೆಡಿಎಸ್‌ನವರ ತಪ್ಪು.
ಜೆಡಿಎಸ್‌ಗೆ ನಾವು ಅನ್ಯಾಯ ಮಾಡಿಲ್ಲ.
ಜೆಡಿಎಸ್‌ನವರು ಅರ್ಜಿ ತುಂಬುವುದರಲ್ಲಿ ತಪ್ಪು ಮಾಡಿದ್ದಾರೆ.ಹೀಗಾಗಿ ಅವರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ.
ಕೈಗೆ ಬಂದ ತುತ್ತು ಅವರ ಬಾಯಿಗೆ ಬರಲಿಲ್ಲ.
ಜೆಡಿಎಸ್ ಅವರಿಗೆ ಎಲ್ಲ ಸ್ಥಾಯಿ ಸಮಿತಿಯನ್ನೂ ಬಿಟ್ಟು ಕೊಡುತ್ತೇವೆ ಎಂದು
ಎಂಎಲ್ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *