ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಮೈಸೂರು,ಸೆ6,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನ
ಬಿಜೆಪಿ ತೆಕ್ಕೆಗೆ ಬಿದ್ದಿದೆ.
ಮೇಯರ್ ಆಗಿ ಶಿವಕುಮಾರ್ ಹಾಗೂ
ಉಪ ಮೇಯರ್ ಜಿ. ರೂಪ ಆಯ್ಕೆಯಾಗಿದ್ದಾರೆ.
ನಮ್ಮ ಪಕ್ಷಕ್ಕೆ ಅಧಿಕಾರ ಸಂತಸ ತಂದಿದೆ ಎಂದು ಎಂಎಲ್‌ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಎರಡು ಸ್ಥಾನಗಳು ನಮಗೆ ದೊರಕಿದೆ.
ನಮಗೆ ಜೆಡಿಎಸ್‌ನವರು ಸಹಕರಿಸಿದ್ದಾರೆ.
ಉಪ ಮೇಯರ್ ಜೆಡಿಎಸ್ ಆಗಬೇಕಿತ್ತು.
ಆದರೆ ದಾಖಲಾತಿಗಳನ್ನ ಸರಿಯಾಗಿ ನೀಡದ ಹಿನ್ನಲೆ ಅವರಿಗೆ ಉಪ ಮೇಯರ್ ಸ್ಥಾನ ಕೈ ತಪ್ಪಿದೆ.ಇದು ಜೆಡಿಎಸ್‌ನವರ ತಪ್ಪು.
ಜೆಡಿಎಸ್‌ಗೆ ನಾವು ಅನ್ಯಾಯ ಮಾಡಿಲ್ಲ.
ಜೆಡಿಎಸ್‌ನವರು ಅರ್ಜಿ ತುಂಬುವುದರಲ್ಲಿ ತಪ್ಪು ಮಾಡಿದ್ದಾರೆ.ಹೀಗಾಗಿ ಅವರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ.
ಕೈಗೆ ಬಂದ ತುತ್ತು ಅವರ ಬಾಯಿಗೆ ಬರಲಿಲ್ಲ.
ಜೆಡಿಎಸ್ ಅವರಿಗೆ ಎಲ್ಲ ಸ್ಥಾಯಿ ಸಮಿತಿಯನ್ನೂ ಬಿಟ್ಟು ಕೊಡುತ್ತೇವೆ ಎಂದು
ಎಂಎಲ್ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *