ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಮೈಸೂರು,ಸೆ6,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನ
ಬಿಜೆಪಿ ತೆಕ್ಕೆಗೆ ಬಿದ್ದಿದೆ.
ಮೇಯರ್ ಆಗಿ ಶಿವಕುಮಾರ್ ಹಾಗೂ
ಉಪ ಮೇಯರ್ ಜಿ. ರೂಪ ಆಯ್ಕೆಯಾಗಿದ್ದಾರೆ.
ನಮ್ಮ ಪಕ್ಷಕ್ಕೆ ಅಧಿಕಾರ ಸಂತಸ ತಂದಿದೆ ಎಂದು ಎಂಎಲ್‌ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಎರಡು ಸ್ಥಾನಗಳು ನಮಗೆ ದೊರಕಿದೆ.
ನಮಗೆ ಜೆಡಿಎಸ್‌ನವರು ಸಹಕರಿಸಿದ್ದಾರೆ.
ಉಪ ಮೇಯರ್ ಜೆಡಿಎಸ್ ಆಗಬೇಕಿತ್ತು.
ಆದರೆ ದಾಖಲಾತಿಗಳನ್ನ ಸರಿಯಾಗಿ ನೀಡದ ಹಿನ್ನಲೆ ಅವರಿಗೆ ಉಪ ಮೇಯರ್ ಸ್ಥಾನ ಕೈ ತಪ್ಪಿದೆ.ಇದು ಜೆಡಿಎಸ್‌ನವರ ತಪ್ಪು.
ಜೆಡಿಎಸ್‌ಗೆ ನಾವು ಅನ್ಯಾಯ ಮಾಡಿಲ್ಲ.
ಜೆಡಿಎಸ್‌ನವರು ಅರ್ಜಿ ತುಂಬುವುದರಲ್ಲಿ ತಪ್ಪು ಮಾಡಿದ್ದಾರೆ.ಹೀಗಾಗಿ ಅವರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ.
ಕೈಗೆ ಬಂದ ತುತ್ತು ಅವರ ಬಾಯಿಗೆ ಬರಲಿಲ್ಲ.
ಜೆಡಿಎಸ್ ಅವರಿಗೆ ಎಲ್ಲ ಸ್ಥಾಯಿ ಸಮಿತಿಯನ್ನೂ ಬಿಟ್ಟು ಕೊಡುತ್ತೇವೆ ಎಂದು
ಎಂಎಲ್ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *