ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಬಿಜೆಪಿ ತೆಕ್ಕೆಗೆ ಮೇಯರ್,ಉಪಮೇಯರ್ ಸ್ಥಾನ…ಶಿವಕುಮಾರ್ ಮೇಯರ್,ರೂಪ ಉಪಮೇಯರ್…

ಮೈಸೂರು,ಸೆ6,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನ
ಬಿಜೆಪಿ ತೆಕ್ಕೆಗೆ ಬಿದ್ದಿದೆ.
ಮೇಯರ್ ಆಗಿ ಶಿವಕುಮಾರ್ ಹಾಗೂ
ಉಪ ಮೇಯರ್ ಜಿ. ರೂಪ ಆಯ್ಕೆಯಾಗಿದ್ದಾರೆ.
ನಮ್ಮ ಪಕ್ಷಕ್ಕೆ ಅಧಿಕಾರ ಸಂತಸ ತಂದಿದೆ ಎಂದು ಎಂಎಲ್‌ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಎರಡು ಸ್ಥಾನಗಳು ನಮಗೆ ದೊರಕಿದೆ.
ನಮಗೆ ಜೆಡಿಎಸ್‌ನವರು ಸಹಕರಿಸಿದ್ದಾರೆ.
ಉಪ ಮೇಯರ್ ಜೆಡಿಎಸ್ ಆಗಬೇಕಿತ್ತು.
ಆದರೆ ದಾಖಲಾತಿಗಳನ್ನ ಸರಿಯಾಗಿ ನೀಡದ ಹಿನ್ನಲೆ ಅವರಿಗೆ ಉಪ ಮೇಯರ್ ಸ್ಥಾನ ಕೈ ತಪ್ಪಿದೆ.ಇದು ಜೆಡಿಎಸ್‌ನವರ ತಪ್ಪು.
ಜೆಡಿಎಸ್‌ಗೆ ನಾವು ಅನ್ಯಾಯ ಮಾಡಿಲ್ಲ.
ಜೆಡಿಎಸ್‌ನವರು ಅರ್ಜಿ ತುಂಬುವುದರಲ್ಲಿ ತಪ್ಪು ಮಾಡಿದ್ದಾರೆ.ಹೀಗಾಗಿ ಅವರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ.
ಕೈಗೆ ಬಂದ ತುತ್ತು ಅವರ ಬಾಯಿಗೆ ಬರಲಿಲ್ಲ.
ಜೆಡಿಎಸ್ ಅವರಿಗೆ ಎಲ್ಲ ಸ್ಥಾಯಿ ಸಮಿತಿಯನ್ನೂ ಬಿಟ್ಟು ಕೊಡುತ್ತೇವೆ ಎಂದು
ಎಂಎಲ್ಸಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *