ಮಳೆ ಗಾಳಿಗೆ ಕುಸಿದುಬಿದ್ದ ಗರಡಿ ಮನೆ…ಪುನರ್ ನಿರ್ಮಾಣಕ್ಕಾಗಿ ಉಸ್ತಾದ್ ಗಳ ಒತ್ತಾಯ…

ಮಳೆ ಗಾಳಿಗೆ ಕುಸಿದುಬಿದ್ದ ಗರಡಿ ಮನೆ…ಪುನರ್ ನಿರ್ಮಾಣಕ್ಕಾಗಿ ಉಸ್ತಾದ್ ಗಳ ಒತ್ತಾಯ…

ಮಳೆ ಗಾಳಿಗೆ ಕುಸಿದುಬಿದ್ದ ಗರಡಿ ಮನೆ…ಪುನರ್ ನಿರ್ಮಾಣಕ್ಕಾಗಿ ಉಸ್ತಾದ್ ಗಳ ಒತ್ತಾಯ…

ನಂಜನಗೂಡು,ಸೆ7,Tv10 ಕನ್ನಡ
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನಂಜನಗೂಡಿನ ಶ್ರೀರಾಂಪುರ ಪಟ್ಟಣದಲ್ಲಿರುವ ಹತ್ತು ಜನ್ರ ಹಳೆ ಗರಡಿ ಮನೆ ಕುಸಿದುಬಿದ್ದಿದೆ.
ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಗುರುತಿಸಲು ಹಲವಾರು ಕುಸ್ತಿಪಟುಗಳ ತಯಾರಿ ಮಾಡಿದ ಇನ್ನೂರು ವರ್ಷಗಳಿಗೂ ಅಧಿಕ ಕಾಲ ಪೈಲ್ವಾನ್ ರನ್ನ ಸಿದ್ದಪಡಿಸಿದ್ದ ಹತ್ತು ಜನರು ಹಳೆ ಗರಡಿ ಮನೆ ಇದೀಗ ನೆಲಸಮವಾಗಿದೆ.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲಿಸಿ ಉತ್ತಮ ಗರಡಿ ಮನೆ ಪುನರ್ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಉಸ್ತಾದ್ ಗಳು ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *