ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಮೈಸೂರು,ಸೆ10,Tv10 ಕನ್ನಡ
ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೈಸೂರಿನ ಸರ್ದಾರ್ ವಲ್ಲಭಾಯಿ ಪಟೇಲ್ ನಗರ ಬಡಾವಣೆಯಲ್ಲಿ ನಡೆದಿದೆ.ಪ್ರಿಯತಮೆ ಭಾಗ್ಯ(42) ಮೃತ ದುರ್ದೈವಿ.ಪ್ರಿಯಕರ ರಾಚಪ್ಪ(48) ಇದೀಗ ಪೊಲೀಸರ ಅತಿಥಿ.ಪತ್ನಿಯನ್ನ ಕಳೆದುಕೊಂಡಿದ್ದ ರಾಚಪ್ಪ ಕಳೆದ ಹತ್ತು ವರ್ಷಗಳಿಂದ ಪತಿಯಿಂದ ದೂರವಾಗಿದ್ದ ಭಾಗ್ಯ ಜೊತೆ ವಾಸವಿದ್ದ.ಮದುವೆ ಆಗದಿದ್ದರೂ ಇಬ್ಬರೂ ಲಿವಿಂಗ್ ಟುಗೆದರ್ ನಲ್ಲಿ ಸಂಸಾರ ನಡೆಸುತ್ತಿದ್ದರು.ದೇವರಾಜ ಮಾರುಕಟ್ಟೆಯ ಬಾಳೆಹಣ್ಣಿನ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಚಪ್ಪ ಹಾಗೂ ಭಾಗ್ಯ ನಡುವೆ ಹಣಕಾಸಿನ ವಿಚಾರದಲ್ಲಿ ಗಲಾಟೆ ಆಗಿದೆ.ಸೆಪ್ಟೆಂಬರ್ 5 ರಂದು ಇದೇ ವಿಚಾರದಲ್ಲಿ ಗಲಾಟೆ ಶುರುವಾದಾಗ ಭಾಗ್ಯಳಿಗೆ ರಾಚಪ್ಪ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ.ತೀವ್ರ ಅಸ್ವಸ್ಥಳಾದ ಭಾಗ್ಯಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯ ಮೃತಪಟ್ಟಿದ್ದಾಳೆ.ಕೊಲೆ ಪ್ರಕರಣ ದಾಖಲಿಸಿಕೊಂಡ ಆಲನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಚಪ್ಪನನ್ನ ಬಂಧಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *