ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ವಿರಸ…ಪ್ರಿಯತಮೆ ಕೊಲೆಯಲ್ಲಿ ಅಂತ್ಯ…ಪ್ರಿಯಕರ ಅಂದರ್…

ಮೈಸೂರು,ಸೆ10,Tv10 ಕನ್ನಡ
ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೈಸೂರಿನ ಸರ್ದಾರ್ ವಲ್ಲಭಾಯಿ ಪಟೇಲ್ ನಗರ ಬಡಾವಣೆಯಲ್ಲಿ ನಡೆದಿದೆ.ಪ್ರಿಯತಮೆ ಭಾಗ್ಯ(42) ಮೃತ ದುರ್ದೈವಿ.ಪ್ರಿಯಕರ ರಾಚಪ್ಪ(48) ಇದೀಗ ಪೊಲೀಸರ ಅತಿಥಿ.ಪತ್ನಿಯನ್ನ ಕಳೆದುಕೊಂಡಿದ್ದ ರಾಚಪ್ಪ ಕಳೆದ ಹತ್ತು ವರ್ಷಗಳಿಂದ ಪತಿಯಿಂದ ದೂರವಾಗಿದ್ದ ಭಾಗ್ಯ ಜೊತೆ ವಾಸವಿದ್ದ.ಮದುವೆ ಆಗದಿದ್ದರೂ ಇಬ್ಬರೂ ಲಿವಿಂಗ್ ಟುಗೆದರ್ ನಲ್ಲಿ ಸಂಸಾರ ನಡೆಸುತ್ತಿದ್ದರು.ದೇವರಾಜ ಮಾರುಕಟ್ಟೆಯ ಬಾಳೆಹಣ್ಣಿನ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಚಪ್ಪ ಹಾಗೂ ಭಾಗ್ಯ ನಡುವೆ ಹಣಕಾಸಿನ ವಿಚಾರದಲ್ಲಿ ಗಲಾಟೆ ಆಗಿದೆ.ಸೆಪ್ಟೆಂಬರ್ 5 ರಂದು ಇದೇ ವಿಚಾರದಲ್ಲಿ ಗಲಾಟೆ ಶುರುವಾದಾಗ ಭಾಗ್ಯಳಿಗೆ ರಾಚಪ್ಪ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ.ತೀವ್ರ ಅಸ್ವಸ್ಥಳಾದ ಭಾಗ್ಯಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯ ಮೃತಪಟ್ಟಿದ್ದಾಳೆ.ಕೊಲೆ ಪ್ರಕರಣ ದಾಖಲಿಸಿಕೊಂಡ ಆಲನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಚಪ್ಪನನ್ನ ಬಂಧಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *