ಹಸು ಮೇಯಿಸಲು ಹೋದ ವ್ಯಕ್ತಿ ಅನುಮಾನಾಸ್ಪದ ಸಾವು…

ಹಸು ಮೇಯಿಸಲು ಹೋದ ವ್ಯಕ್ತಿ ಅನುಮಾನಾಸ್ಪದ ಸಾವು…

  • Crime
  • September 13, 2022
  • No Comment
  • 92

ಹಸು ಮೇಯಿಸಲು ಹೋದ ವ್ಯಕ್ತಿ ಅನುಮಾನಾಸ್ಪದ ಸಾವು…

ಮೈಸೂರು,ಸೆ13,Tv10 ಕನ್ನಡ
ಹಸು ಮೇಯಿಸಲು ಹೋದ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ಬಪ್ಪಿರುವ ಘಟನೆ ಮೈಸೂರು ತಾಲೂಕು ದೂರ ಗ್ರಾಮದಲ್ಲಿ ನಡೆದಿದೆ.
ಸೋಮಣ್ಣ (50) ಮೃತ ದುರ್ದೈವಿ.
ಹಸು ಕಳ್ಳತನ ಮಾಡಿದ ಆರೋಪಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೂರು ಹಸುಗಳನ್ನ ಮೇಯಿಸಲು ಸೋಮಣ್ಣ ಜಮೀನಿಗೆ ಹೋಗಿದ್ದರು.
ಬಾಯಲ್ಲಿ ರಕ್ತ ಬಂದಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…
ದೇವರಾಜ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…6.80 ಲಕ್ಷ ಮೌಲ್ಯದ 14 ವಾಹನ ವಶ…

ದೇವರಾಜ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…6.80 ಲಕ್ಷ ಮೌಲ್ಯದ 14…

ಮೈಸೂರು,ಮಾ27,Tv10 ಕನ್ನಡ ದೇವರಾಜ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರವಾಹನ ಕಳ್ಳನನ್ನು ಬಂಧಿಸಿದ್ದು 6.80 ಲಕ್ಷ ಮೌಲ್ಯದ 14 ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮಂಡ್ಯ ಜಿಲ್ಲೆ ಆರತಿ ಉಕ್ಕಡದ…

Leave a Reply

Your email address will not be published. Required fields are marked *