ಸಿಸಿಬಿ ಪೊಲೀಸರಿಂದ 2.06 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಸಿಸಿಬಿ ಪೊಲೀಸರಿಂದ 2.06 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಸಿಸಿಬಿ ಪೊಲೀಸರಿಂದ 2.06 ಲಕ್ಷ ಮೌಲ್ಯದ ಗಾಂಜಾ ವಶ…ಓರ್ವನ ಬಂಧನ…

ಮೈಸೂರು,ಸೆ13,Tv10 ಕನ್ನಡ
ಪೊಲೀಸರನ್ನ ನೋಡಿ ಹೆದರಿ ಓಡಿಹೋಗುತ್ತಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದ ಸಿಸಿಬಿ ಸ್ಕ್ವಾಡ್ 2.06 ಲಕ್ಷ ಮೌಲ್ಯದ 5 ಕೆ.ಜಿ.150 ಗ್ರಾಂ ಗಾಂಜಾ ವಶಪಡಿಸಿಕೊಂಡಿದೆ.ಆರೋಪಿಯನ್ನ ವಶಕ್ಕೆ ಪಡೆದ ಸಿಸಿಬಿ ಪೊಲೀಸರು ಗಾಂಜಾ ಜೊತೆಗೆ ತೂಕ ಹಾಕುವ ಯಂತ್ರ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ಮಂಡಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಸನ್ನಿಚೌಕದಲ್ಲಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದ ಮೇಲೆ ಕುಳಿತುಕೊಂಡಿದ್ದು,ಪೊಲೀಸರು ಬಂದಾಗ ಓರ್ವ ಪರಾರಿಯಾಗಿ ಮತ್ತೊಬ್ಬ ಸಿಕ್ಕಿಬಿದ್ದಿದ್ದಾನೆ.ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯ ಬಳಿ 2.06 ಲಕ್ಷ ಮೌಲ್ಯದ 5ಕೆ.ಜಿ.150 ಗ್ರಾಂ ತೂಕದ ಗಾಂಜಾ ದೊರೆತಿದೆ.ಪರಾರಿಯಾದ ಮತ್ತೋರ್ವ ಆರೋಪಿಯ ಪತ್ತೆಗೆ ಸಿಸಿಬಿ ಪೊಲೀಸರು ಜಾಲ ಬೀಸಿದ್ದಾರೆ.

ಡಿಸಿಪಿ ಎಂ.ಎಸ್.ಗೀತಾ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಿ.ಕೆ.ಅಶ್ವತ್ಥನಾರಾಯಣ್ ಉಸ್ತುವಾರಿಯಲ್ಲಿ ಸಿಸಿಬಿ ಯ H&B ವಿಭಾಗದ ಇನ್ಸ್ಪೆಕ್ಟರ್ ಶೇಖರ್ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ಸಿಬ್ಬಂದಿಗಳಾದ ಸಲೀಂಪಾಷ,ಉಮಾಮಹೇಶ್,ಮಧುಸೂಧನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *