ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

  • Mysore
  • September 14, 2022
  • No Comment
  • 238

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ಮೈಸೂರು,ಸೆ14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವದ ಮೊದಲ ಹಂತವಾದ ಯುವ ಸಂಭ್ರಮಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.ಸೆ.16 ರಿಂದ 9 ದಿನಗಳ ಕಾಲ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವಸಂಭ್ರಮ ಮೊಳಗಲಿದೆ.253 ಕಾಲೇಜು ತಂಡಗಳು ಯುವ ಸಂಭ್ರಮದಲ್ಲಿ ಭಾಗಿಯಾಗಲಿವೆ.10500 ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಕಾರ್ಯಕ್ರಮ ನೀಡಲಿದ್ದಾರೆ.ವಿಷಯಾಧಾರಿತ ಕಾರ್ಯಕ್ರಮ ಪ್ರಸ್ತುತಪಡಿಸಲು ಯುವ ಸಮೂಹ ಉತ್ಸಾಹದಿಂದ ಸಿದ್ದವಾಗಿದೆ.ಅಜಾದಿ ಕಾ ಅಮೃತಮಹೋತ್ಸವ್,ಭಾರತ ಸ್ವಾತಂತ್ರ ಚಳುವಳಿಗೆ ಕರ್ನಾಟಕದ ಕೊಡುಗೆ,ಭಾರತ ಸ್ವಾತಂತ್ರ ಚಳುವಳಿ,ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ,ಮಹಿಳಾ ಸಬಲೀಕರ ಹಾಗೂ ಸಾಮಾಜಿಕ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಾನಪದ ಕಲೆ,ಸ್ವಚ್ಛ ಭಾರತ-ಸ್ವಚ್ಛ ಕರ್ನಾಟಕ,ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಹಾರಾಜರ ಕೊಡುಗೆ ಈ ವಿಷಯಗಳ ಬಗ್ಗೆ ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.ಸಂಜೆ 5.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.ಸಂಪೂರ್ಣ ವಿವರವನ್ನ ದಸರಾ ಉಪಸಮಿತಿ ವಿಶೇಷಾಧಿಕಾರಿ ಹಾಗೂ ಮೈಸೂರು ಜಿಲ್ಲಾ ಎಸ್ಪಿ ಆರ್.ಚೇತನ್ ಮತ್ತು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ವೆಂಕಟರಾಜು ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *