ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

  • Mysore
  • September 14, 2022
  • No Comment
  • 231

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ಮೈಸೂರು,ಸೆ14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವದ ಮೊದಲ ಹಂತವಾದ ಯುವ ಸಂಭ್ರಮಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.ಸೆ.16 ರಿಂದ 9 ದಿನಗಳ ಕಾಲ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವಸಂಭ್ರಮ ಮೊಳಗಲಿದೆ.253 ಕಾಲೇಜು ತಂಡಗಳು ಯುವ ಸಂಭ್ರಮದಲ್ಲಿ ಭಾಗಿಯಾಗಲಿವೆ.10500 ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಕಾರ್ಯಕ್ರಮ ನೀಡಲಿದ್ದಾರೆ.ವಿಷಯಾಧಾರಿತ ಕಾರ್ಯಕ್ರಮ ಪ್ರಸ್ತುತಪಡಿಸಲು ಯುವ ಸಮೂಹ ಉತ್ಸಾಹದಿಂದ ಸಿದ್ದವಾಗಿದೆ.ಅಜಾದಿ ಕಾ ಅಮೃತಮಹೋತ್ಸವ್,ಭಾರತ ಸ್ವಾತಂತ್ರ ಚಳುವಳಿಗೆ ಕರ್ನಾಟಕದ ಕೊಡುಗೆ,ಭಾರತ ಸ್ವಾತಂತ್ರ ಚಳುವಳಿ,ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ,ಮಹಿಳಾ ಸಬಲೀಕರ ಹಾಗೂ ಸಾಮಾಜಿಕ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಾನಪದ ಕಲೆ,ಸ್ವಚ್ಛ ಭಾರತ-ಸ್ವಚ್ಛ ಕರ್ನಾಟಕ,ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಹಾರಾಜರ ಕೊಡುಗೆ ಈ ವಿಷಯಗಳ ಬಗ್ಗೆ ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.ಸಂಜೆ 5.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.ಸಂಪೂರ್ಣ ವಿವರವನ್ನ ದಸರಾ ಉಪಸಮಿತಿ ವಿಶೇಷಾಧಿಕಾರಿ ಹಾಗೂ ಮೈಸೂರು ಜಿಲ್ಲಾ ಎಸ್ಪಿ ಆರ್.ಚೇತನ್ ಮತ್ತು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ವೆಂಕಟರಾಜು ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *