ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

  • Mysore
  • September 14, 2022
  • No Comment
  • 236

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ಮೈಸೂರು,ಸೆ14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವದ ಮೊದಲ ಹಂತವಾದ ಯುವ ಸಂಭ್ರಮಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.ಸೆ.16 ರಿಂದ 9 ದಿನಗಳ ಕಾಲ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವಸಂಭ್ರಮ ಮೊಳಗಲಿದೆ.253 ಕಾಲೇಜು ತಂಡಗಳು ಯುವ ಸಂಭ್ರಮದಲ್ಲಿ ಭಾಗಿಯಾಗಲಿವೆ.10500 ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಕಾರ್ಯಕ್ರಮ ನೀಡಲಿದ್ದಾರೆ.ವಿಷಯಾಧಾರಿತ ಕಾರ್ಯಕ್ರಮ ಪ್ರಸ್ತುತಪಡಿಸಲು ಯುವ ಸಮೂಹ ಉತ್ಸಾಹದಿಂದ ಸಿದ್ದವಾಗಿದೆ.ಅಜಾದಿ ಕಾ ಅಮೃತಮಹೋತ್ಸವ್,ಭಾರತ ಸ್ವಾತಂತ್ರ ಚಳುವಳಿಗೆ ಕರ್ನಾಟಕದ ಕೊಡುಗೆ,ಭಾರತ ಸ್ವಾತಂತ್ರ ಚಳುವಳಿ,ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ,ಮಹಿಳಾ ಸಬಲೀಕರ ಹಾಗೂ ಸಾಮಾಜಿಕ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಾನಪದ ಕಲೆ,ಸ್ವಚ್ಛ ಭಾರತ-ಸ್ವಚ್ಛ ಕರ್ನಾಟಕ,ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಹಾರಾಜರ ಕೊಡುಗೆ ಈ ವಿಷಯಗಳ ಬಗ್ಗೆ ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.ಸಂಜೆ 5.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.ಸಂಪೂರ್ಣ ವಿವರವನ್ನ ದಸರಾ ಉಪಸಮಿತಿ ವಿಶೇಷಾಧಿಕಾರಿ ಹಾಗೂ ಮೈಸೂರು ಜಿಲ್ಲಾ ಎಸ್ಪಿ ಆರ್.ಚೇತನ್ ಮತ್ತು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ವೆಂಕಟರಾಜು ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *