ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

  • Mysore
  • September 14, 2022
  • No Comment
  • 183

ದಸರಾ ಮಹೋತ್ಸವ 2022…ಯುವ ಸಂಭ್ರಮಕ್ಕೆ ಸಜ್ಜು…ಡಾಲಿ ಧನಂಜಯ್ ಕಾರ್ಯಕ್ರಮದ ಸ್ಟಾರ್ ಅಟ್ರಾಕ್ಷನ್…

ಮೈಸೂರು,ಸೆ14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವದ ಮೊದಲ ಹಂತವಾದ ಯುವ ಸಂಭ್ರಮಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.ಸೆ.16 ರಿಂದ 9 ದಿನಗಳ ಕಾಲ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವಸಂಭ್ರಮ ಮೊಳಗಲಿದೆ.253 ಕಾಲೇಜು ತಂಡಗಳು ಯುವ ಸಂಭ್ರಮದಲ್ಲಿ ಭಾಗಿಯಾಗಲಿವೆ.10500 ವಿಧ್ಯಾರ್ಥಿ/ವಿಧ್ಯಾರ್ಥಿನಿಯರು ಕಾರ್ಯಕ್ರಮ ನೀಡಲಿದ್ದಾರೆ.ವಿಷಯಾಧಾರಿತ ಕಾರ್ಯಕ್ರಮ ಪ್ರಸ್ತುತಪಡಿಸಲು ಯುವ ಸಮೂಹ ಉತ್ಸಾಹದಿಂದ ಸಿದ್ದವಾಗಿದೆ.ಅಜಾದಿ ಕಾ ಅಮೃತಮಹೋತ್ಸವ್,ಭಾರತ ಸ್ವಾತಂತ್ರ ಚಳುವಳಿಗೆ ಕರ್ನಾಟಕದ ಕೊಡುಗೆ,ಭಾರತ ಸ್ವಾತಂತ್ರ ಚಳುವಳಿ,ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ,ಮಹಿಳಾ ಸಬಲೀಕರ ಹಾಗೂ ಸಾಮಾಜಿಕ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಾನಪದ ಕಲೆ,ಸ್ವಚ್ಛ ಭಾರತ-ಸ್ವಚ್ಛ ಕರ್ನಾಟಕ,ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಹಾರಾಜರ ಕೊಡುಗೆ ಈ ವಿಷಯಗಳ ಬಗ್ಗೆ ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.ಸಂಜೆ 5.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.ಸಂಪೂರ್ಣ ವಿವರವನ್ನ ದಸರಾ ಉಪಸಮಿತಿ ವಿಶೇಷಾಧಿಕಾರಿ ಹಾಗೂ ಮೈಸೂರು ಜಿಲ್ಲಾ ಎಸ್ಪಿ ಆರ್.ಚೇತನ್ ಮತ್ತು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ವೆಂಕಟರಾಜು ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *