ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ…

ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ…

ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ…

ಮೈಸೂರು,ಸೆ16,Tv10 ಕನ್ನಡ
ದಸರಾ ಆನೆ ಲಕ್ಷ್ಮೀ ಪುತ್ರ ದತ್ತಾತ್ರೆಯನಿಗೆ ಜನ್ಮ ನೀಡಿರುವ ಹಿನ್ನೆಲೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಇಂದು ಗಜಪಡೆಗೆ ಕಬ್ಬು,ಬೆಲ್ಲ,ಬಾಳೆ ಹಣ್ಣು ನೀಡಿ ಸತ್ಕರಿಸಿದರು.ಗಜಪಡೆಗೆ ಸೇರಿದ ದತ್ತಾತ್ರೇಯನ ಆಗಮನವನ್ನ ವಿಶೇಷವಾಗಿ ಆಚರಿಸಿ ಶುಭಹಾರೈಸಿದರು.ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದ ಲಕ್ಷ್ಮಿ ಅರಮನೆ ಆವರಣದಲ್ಲಿ ಗಂಡು ಮರಿಗೆ ಜನ್ಮ ನೀಡಿದೆ.ರಾಜವಂಶಸ್ಥರು ಲಕ್ಷ್ಮಿ ಪುತ್ರನಿಗೆ ದತ್ತಾತ್ರೇಯ ಎಂದು ನಾಮಕರಣ ಮಾಡಿದ್ದಾರೆ.ಗಜಪಡೆಗೆ ಹಿಸದಾರಿ ಸೇರ್ಪಡೆಯಾದ ದತ್ತಾತ್ರೇಯ ಗಜಪಡೆಯಲ್ಲಿ ಸ್ಟಾರ್ ಅಟ್ರಾಕ್ಷನ್ ಆಗಿದ್ದಾನೆ. ಸಾಂಸ್ಕೃತಿಕ ನಗರದ ಮೈಸೂರಿನ ಜನತೆಯ ಪರವಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಕಬ್ಬು ಬೆಲ್ಲ ಬಾಳೆಹಣ್ಣುನೀಡುವ ಮೂಲಕ ಸಿಹಿ ವಿತರಣೆಯೊಂದಿಗೆ ದತ್ತಾತ್ರೇಯನ ಆಗಮನವನ್ನು ಸಡಗರದಿಂದ ಸ್ವಾಗತಿಸಿದ್ದಾರೆ.ಈ ಸಂಧರ್ಭದಲ್ಲಿ ಡಿಸಿಎಫ್ ಕರಿಕಾಳನ್,ಎಸಿಎಫ್ ಸಂತೋಷ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಸೋಮಶೇಖರ್,ಭವ್ಯ,ಮಾಜಿ ಮಹಾಪೌರರಾದ ಪುಷ್ಪಲತಾ ಚಿಕ್ಕಣ್ಣ,ಪ್ರತಿಧ್ವನಿ ಪ್ರಸಾದ್,ರೂಪೇಶ್,ಪುಟ್ಭಾಲ್ ಮಂಜು,ಗುಣಶೇಖರ್,ಫಾರೂಖ್,ಅರುಣ್,ಪೈಲ್ವಾನ್ ಮಹೇಶ್,ಚಿಕ್ಕಲಿಂಗು,ಉಮೇಶ್,ಲೋಕೇಶ್,ಹರೀಶ್,ಅಭಿಷೇಕ್ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು…

Spread the love

Related post

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ…

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್ ಶ್ರೀರಂಗಪಟ್ಟಣ,ಅ25,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ವೇ ನಂ. 44ರಲ್ಲಿ 2.13…
ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಮೈಸೂರು,ಅ23,Tv10 ಕನ್ನಡ ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.93 ವರ್ಷ…
ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ… ಮಂಡ್ಯ,ಅ23,Tv10 ಕನ್ನಡ ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ…

Leave a Reply

Your email address will not be published. Required fields are marked *