ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ…

ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ…

ದತ್ತಾತ್ರೇಯ ಆಗಮನ ಹಿನ್ನಲೆ…ಮಾಜಿ ಶಾಸಕ ಎಂ.ಕೆ.ಎಸ್ ರಿಂದ ದಸರಾ ಗಜಪಡೆಗೆ ವಿಶೇಷ ಸತ್ಕಾರ…

ಮೈಸೂರು,ಸೆ16,Tv10 ಕನ್ನಡ
ದಸರಾ ಆನೆ ಲಕ್ಷ್ಮೀ ಪುತ್ರ ದತ್ತಾತ್ರೆಯನಿಗೆ ಜನ್ಮ ನೀಡಿರುವ ಹಿನ್ನೆಲೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಇಂದು ಗಜಪಡೆಗೆ ಕಬ್ಬು,ಬೆಲ್ಲ,ಬಾಳೆ ಹಣ್ಣು ನೀಡಿ ಸತ್ಕರಿಸಿದರು.ಗಜಪಡೆಗೆ ಸೇರಿದ ದತ್ತಾತ್ರೇಯನ ಆಗಮನವನ್ನ ವಿಶೇಷವಾಗಿ ಆಚರಿಸಿ ಶುಭಹಾರೈಸಿದರು.ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದ ಲಕ್ಷ್ಮಿ ಅರಮನೆ ಆವರಣದಲ್ಲಿ ಗಂಡು ಮರಿಗೆ ಜನ್ಮ ನೀಡಿದೆ.ರಾಜವಂಶಸ್ಥರು ಲಕ್ಷ್ಮಿ ಪುತ್ರನಿಗೆ ದತ್ತಾತ್ರೇಯ ಎಂದು ನಾಮಕರಣ ಮಾಡಿದ್ದಾರೆ.ಗಜಪಡೆಗೆ ಹಿಸದಾರಿ ಸೇರ್ಪಡೆಯಾದ ದತ್ತಾತ್ರೇಯ ಗಜಪಡೆಯಲ್ಲಿ ಸ್ಟಾರ್ ಅಟ್ರಾಕ್ಷನ್ ಆಗಿದ್ದಾನೆ. ಸಾಂಸ್ಕೃತಿಕ ನಗರದ ಮೈಸೂರಿನ ಜನತೆಯ ಪರವಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಕಬ್ಬು ಬೆಲ್ಲ ಬಾಳೆಹಣ್ಣುನೀಡುವ ಮೂಲಕ ಸಿಹಿ ವಿತರಣೆಯೊಂದಿಗೆ ದತ್ತಾತ್ರೇಯನ ಆಗಮನವನ್ನು ಸಡಗರದಿಂದ ಸ್ವಾಗತಿಸಿದ್ದಾರೆ.ಈ ಸಂಧರ್ಭದಲ್ಲಿ ಡಿಸಿಎಫ್ ಕರಿಕಾಳನ್,ಎಸಿಎಫ್ ಸಂತೋಷ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಸೋಮಶೇಖರ್,ಭವ್ಯ,ಮಾಜಿ ಮಹಾಪೌರರಾದ ಪುಷ್ಪಲತಾ ಚಿಕ್ಕಣ್ಣ,ಪ್ರತಿಧ್ವನಿ ಪ್ರಸಾದ್,ರೂಪೇಶ್,ಪುಟ್ಭಾಲ್ ಮಂಜು,ಗುಣಶೇಖರ್,ಫಾರೂಖ್,ಅರುಣ್,ಪೈಲ್ವಾನ್ ಮಹೇಶ್,ಚಿಕ್ಕಲಿಂಗು,ಉಮೇಶ್,ಲೋಕೇಶ್,ಹರೀಶ್,ಅಭಿಷೇಕ್ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *