ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

  • Politics
  • September 21, 2022
  • No Comment
  • 271

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಮೈಸೂರು,ಸೆ17,Tv10 ಕನ್ನಡ
ಗುಂಡಿ ಮುಚ್ಚದ ಮೋದಿಗೆ ಹ್ಯಾಪಿ ಬರ್ತಡೇ, ಹ್ಯಾಪಿ ಬರ್ತಡೇ ಎಂದು ಘೋಷಣೆ ಕೂಗಿ ರಾಜ್ಯ ಹಿಂದುಳಿದ ಜಾಗೃತ ವೇದಿಕೆ ಕಾರ್ಯಕರ್ತರು ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಮೋದಿ ಜನ್ಮ ದಿನ ಅಂಗವಾಗಿ ಮೈಸೂರಿನ ಗುಂಡಿ ಬಿದ್ದ ರಸ್ತೆಗಳಿಗೆ ಬಿಜೆಪಿ ಜನಸ್ಪಂದನಾ ರಸ್ತೆ ಎಂದು ನಾಮಕರಣ ಮಾಡಿ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಗೆ ಮರು ನಾಮಕರಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಅಣುಕು ಧರಣಿ ನಡೆಯಿತು.
ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *