ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

  • Politics
  • September 21, 2022
  • No Comment
  • 126

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಮೈಸೂರು,ಸೆ17,Tv10 ಕನ್ನಡ
ಗುಂಡಿ ಮುಚ್ಚದ ಮೋದಿಗೆ ಹ್ಯಾಪಿ ಬರ್ತಡೇ, ಹ್ಯಾಪಿ ಬರ್ತಡೇ ಎಂದು ಘೋಷಣೆ ಕೂಗಿ ರಾಜ್ಯ ಹಿಂದುಳಿದ ಜಾಗೃತ ವೇದಿಕೆ ಕಾರ್ಯಕರ್ತರು ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಮೋದಿ ಜನ್ಮ ದಿನ ಅಂಗವಾಗಿ ಮೈಸೂರಿನ ಗುಂಡಿ ಬಿದ್ದ ರಸ್ತೆಗಳಿಗೆ ಬಿಜೆಪಿ ಜನಸ್ಪಂದನಾ ರಸ್ತೆ ಎಂದು ನಾಮಕರಣ ಮಾಡಿ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಗೆ ಮರು ನಾಮಕರಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಅಣುಕು ಧರಣಿ ನಡೆಯಿತು.
ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು…

Spread the love

Related post

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಮೈಸೂರು,ನ2,Tv10 ಕನ್ನಡ ಸ್ಪಾ ಮೇಲೆ ನಜರಬಾದ್ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನ ಬಂಧಿಸಿದ್ದಾರೆ.ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗವಿರುವ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ…
ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಬೆಂಗಳೂರು,ಡಿ2,Tv10 ಕನ್ನಡ ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ…
ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಮಂಡ್ಯ,ಡಿ, 01:-ಹೆಣ್ಣು ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದ್ದು, ಈ ರೀತಿಯ ಕೃತ್ಯಗಳಿಗೆ ಅವಕಾಶ ನೀಡಬಾರದು. ಕಾನೂನಿನ ಮೂಲಕ ಅಗತ್ಯ ಕ್ರಮ ತೆಗೆದುಕೊಂಡು ಈ ರೀತಿಯ ಕೃತ್ಯಗಳನ್ನು ತಡೆಯುತ್ತೇವೆ …

Leave a Reply

Your email address will not be published. Required fields are marked *