ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

  • Politics
  • September 21, 2022
  • No Comment
  • 225

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಮೈಸೂರು,ಸೆ17,Tv10 ಕನ್ನಡ
ಗುಂಡಿ ಮುಚ್ಚದ ಮೋದಿಗೆ ಹ್ಯಾಪಿ ಬರ್ತಡೇ, ಹ್ಯಾಪಿ ಬರ್ತಡೇ ಎಂದು ಘೋಷಣೆ ಕೂಗಿ ರಾಜ್ಯ ಹಿಂದುಳಿದ ಜಾಗೃತ ವೇದಿಕೆ ಕಾರ್ಯಕರ್ತರು ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಮೋದಿ ಜನ್ಮ ದಿನ ಅಂಗವಾಗಿ ಮೈಸೂರಿನ ಗುಂಡಿ ಬಿದ್ದ ರಸ್ತೆಗಳಿಗೆ ಬಿಜೆಪಿ ಜನಸ್ಪಂದನಾ ರಸ್ತೆ ಎಂದು ನಾಮಕರಣ ಮಾಡಿ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಗೆ ಮರು ನಾಮಕರಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಅಣುಕು ಧರಣಿ ನಡೆಯಿತು.
ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *