ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

  • Mysore
  • September 17, 2022
  • No Comment
  • 166

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಮೈಸೂರು,ಸೆ17,Tv10 ಕನ್ನಡ
ಗುಂಡಿ ಮುಚ್ಚದ ಮೋದಿಗೆ ಹ್ಯಾಪಿ ಬರ್ತಡೇ, ಹ್ಯಾಪಿ ಬರ್ತಡೇ ಎಂದು ಘೋಷಣೆ ಕೂಗಿ ರಾಜ್ಯ ಹಿಂದುಳಿದ ಜಾಗೃತ ವೇದಿಕೆ ಕಾರ್ಯಕರ್ತರು ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಮೋದಿ ಜನ್ಮ ದಿನ ಅಂಗವಾಗಿ ಮೈಸೂರಿನ ಗುಂಡಿ ಬಿದ್ದ ರಸ್ತೆಗಳಿಗೆ ಬಿಜೆಪಿ ಜನಸ್ಪಂದನಾ ರಸ್ತೆ ಎಂದು ನಾಮಕರಣ ಮಾಡಿ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಗೆ ಮರು ನಾಮಕರಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಅಣುಕು ಧರಣಿ ನಡೆಯಿತು.
ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು…

Spread the love

Related post

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ……

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ…
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…

Leave a Reply

Your email address will not be published. Required fields are marked *