ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

  • Mysore
  • September 17, 2022
  • No Comment
  • 186

ಗುಂಡಿಗಳಿಂದ ತುಂಬಿದ ರಸ್ತೆ…ಬಿಜೆಪಿ ವಿರುದ್ದ ಆಕ್ರೋಷ…ರಾಜ್ಯ ಹಿಂದುಳಿದ ವ್ಗರದ ವೇದಿಕೆಯಿಂದ ಪ್ರತಿಭಟನೆ…

ಮೈಸೂರು,ಸೆ17,Tv10 ಕನ್ನಡ
ಗುಂಡಿ ಮುಚ್ಚದ ಮೋದಿಗೆ ಹ್ಯಾಪಿ ಬರ್ತಡೇ, ಹ್ಯಾಪಿ ಬರ್ತಡೇ ಎಂದು ಘೋಷಣೆ ಕೂಗಿ ರಾಜ್ಯ ಹಿಂದುಳಿದ ಜಾಗೃತ ವೇದಿಕೆ ಕಾರ್ಯಕರ್ತರು ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಮೋದಿ ಜನ್ಮ ದಿನ ಅಂಗವಾಗಿ ಮೈಸೂರಿನ ಗುಂಡಿ ಬಿದ್ದ ರಸ್ತೆಗಳಿಗೆ ಬಿಜೆಪಿ ಜನಸ್ಪಂದನಾ ರಸ್ತೆ ಎಂದು ನಾಮಕರಣ ಮಾಡಿ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಗೆ ಮರು ನಾಮಕರಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಅಣುಕು ಧರಣಿ ನಡೆಯಿತು.
ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *