ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಒಂಟಿಯಾಗಿದ್ದ ಪೂಜಾರಿ ಕೈಕಾಲು ಕಟ್ಟಿ ಹತ್ಯೆ…ಚಿನ್ನಾಭರಣಕ್ಕಾಗಿ ನಡೆಯಿತಾ ಕೃತ್ಯ…?

ಹೆಚ್.ಡಿ.ಕೋಟೆ,ಸೆ18,Tv10 ಕನ್ನಡ
ಒಂಟಿಯಾಗಿದ್ದ ಪೂಜಾರಿಯ ಕೈಕಾಲು ಕಟ್ಟಿಹಾಕಿ ಕೊಲೆ ಮಾಡಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಗಣೇಶ್ ಪುರ ಗ್ರಾಮದಲ್ಲಿ ನಡೆದಿದೆ.ಕೆಂಪದೇವರು(60) ಮೃತ ಅರ್ಚಕ.ಚಿನ್ನಾಭರಣಕ್ಕಾಗಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.ಗಣೇಶ್ ಪುರದ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಕೆಂಪದೇವರು ಸಮೀಪದ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.ಬೆಳಿಗ್ಗೆ ಎಷ್ಟುಹೊತ್ತಾದರೂ ಮನೆಯಿಂದ ಹೊರಬಾರದ ಕಾರಣ ಸ್ಥಳೀಯರು ಪರಿಶೀಲನೆ ನಡೆಸಿದಾಗ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ಮನೆಯಲ್ಲಿದ್ದ ಪದಾರ್ಥಗಳು ಚೆಲ್ಲಾಪಿಲ್ಲಿಯಾಗಿದೆ.ದೇವಸ್ಥಾನಕ್ಕೆ ಸೇರಿದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.ಒಂಟಿಯಾಗಿದ್ದ ಕಾರಣ ಕಳುವಾದ ಪದಾರ್ಥಗಳ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿಲ್ಲ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಆರ್. ಚೇತನ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…

Leave a Reply

Your email address will not be published. Required fields are marked *