ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ರಸ್ತೆ ಅಪಘಾತ…ಬೈಕ್ ಸವಾರ ಸ್ಥಳದಲ್ಲೇ ಸಾವು…ಇಬ್ಬರಿಗೆ ಗಂಭೀರ ಗಾಯ…

ತಿ.ನರಸೀಪುರ,ಸೆ19,Tv10 ಕನ್ನಡ
ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ
ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ.
ಇನ್ನಿಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಿ. ನರಸೀಪುರ ಮುಖ್ಯ ರಸ್ತೆಯ ಹಿಂಡವಾಳು ಗ್ರಾಮದ ಬಳಿ ಘಟನೆ ನಡೆದಿದೆ.
ಹಳೆ ಕೆಂಪಯ್ಯನಹುಂಡಿ ಗ್ರಾಮದ ಅಭಿಜಿತ್ (26) ಸ್ಥಳದಲ್ಲೇ ಮೃತಪಟ್ಟ ಯುವಕ.
ಪ್ರಸನ್ನ (22), ಕಾರ್ತಿಕ್ (20)ಗಂಭೀರ ಗಾಯಗೊಂಡವರು.
ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!

ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..! ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ…
ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ…

ಕೊಲೆ ಆರೋಪಿ ಜೈಲಿಗೆ…ಮೃತನ ಅಣ್ಣನ ಮೇಲೆ ರಿವೆಂಜ್…ಮಾರಣಾಂತಿಕ ಹಲ್ಲೆ…ಕೋಮಾ ಸ್ಥಿತಿಗೆ ತಲುಪಿದ ಅಣ್ಣ…ಕ್ರಮ ಕೈಗೊಳ್ಳದ ನಂಜನಗೂಡು ಗ್ರಾಮಾಂತರ ಪೊಲೀಸರು ಆರೋಪ… ನಂಜನಗೂಡು,ಏ3,Tv10 ಕನ್ನಡ ತಮ್ಮನ ಕೊಲೆ ಆರೋಪಿ ಜೈಲಿಗೆ…
ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ… ಮೈಸೂರು,ಏ2,Tv10 ಕನ್ನಡ ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ…

Leave a Reply

Your email address will not be published. Required fields are marked *